ಜನ ಮನದ ನಾಡಿ ಮಿಡಿತ

Advertisement

ಪುತ್ತೂರು ನಗರದಲ್ಲಿ ತೀರ ಹದಗೆಟ್ಟ ರಸ್ತೆಗಳು – ಗುಜರಿಯಂತಾದ ಗಾಂಧಿಕಟ್ಟೆ ಬಳಿ ರಸ್ತೆ : ಪ್ರತಿಭಟನೆ ಎಚ್ಚರಿಕೆ ನೀಡಿದ ಪುತ್ತಿಲ ಪರಿವಾರ

ಪುತ್ತೂರು ನಗರದ ಪ್ರಮುಖ ರಸ್ತೆಗಳು ವಾಹನ ಸಂಚಾರಕ್ಕೆ ಅಸಾಧ್ಯವಾಗಿರುವ ರೀತಿಯಲ್ಲಿ ಇದ್ದು ಪ್ರತಿನಿತ್ಯ ಅಪಘಾತಗಳು ನಡೆಯುತ್ತಿದೆ.

ಪುತ್ತೂರು ಗಾಂಧಿಕಟ್ಟೆ ಬಳಿ ರಸ್ತೆ ಗುಜರಿಯಂತಾಗಿದೆ. , ವಿಶ್ವಕರ್ಮ ಸಭಾಭವನದ ಬಳಿಯಲ್ಲಿ ಹದೆಗೆಟ್ಟಿರುವ ಈ ರಸ್ತೆಯನ್ನು ತಕ್ಷಣ ಸರಿಪಡಿಸಿ ವಾಹನ ಸಂಚಾರಕ್ಕೆ ಯೋಗ್ಯವಾಗಿ ದುರಸ್ಥಿಗೊಳಿಸಬೇಕೆಂದು ಪುತ್ತಿಲ ಪರಿವಾರ ನಗರಸಭೆ ಪೌರಾಯುಕ್ತ ಮಧುಕುಮಾರ್ ರವರಿಗೆ ಮನವಿ ಸಲ್ಲಿಸಿದೆ.

ಸಂಬಂಧಿಸಿದ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳದಿದ್ದರೆ. ಮುಂದಿನ ದಿವಸಗಳಲ್ಲಿ ರಸ್ತೆ ತಡೆಮಾಡಿ ಪ್ರತಿಭಟನೆಯನ್ನು ಸಾರ್ವಜನಿಕರ ಸಹಕಾರದೊಂದಿಗೆ ಹಮ್ಮಿಕೊಳ್ಳಲಾಗುವುದು ಎಂದು ಈ ಮೂಲಕ ತಿಳಿಸುತ್ತಿದ್ದೇವೆ ಪುತ್ತಿಲ ಪರಿವಾರ ಮನವಿ ಸಲ್ಲಿಸಿದೆ.

ಪುತ್ತಿಲ ಪರಿವಾರದ ಪ್ರಮುಖರಾದ ಪ್ರಸಾದ್ ತಿಂಗಳಾಡಿ , ರಾಜು ಶೆಟ್ಟಿ , ರೂಪೇಶ್ ನಾಯಕ್ ಮನವಿ ಸಲ್ಲಿಸಿದರು.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!