ಜನ ಮನದ ನಾಡಿ ಮಿಡಿತ

Advertisement

ಶಿವರಾತ್ರಿಯಂದು ಕುಕ್ಕೆಯಲ್ಲಿ ಭಕ್ತಸಂದಣಿ…

ಸುಬ್ರಹ್ಮಣ್ಯ: ಮಹಾಶಿವರಾತ್ರಿ ಹಾಗೂ ಮರುದಿನ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತಸಂದಣಿ ಅಧಿಕವಾಗಿತ್ತು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯವರು ಕೂಡ ಅಧಿಕ ಬಸ್ಸುಗಳನ್ನು ರಾಜ್ಯದ ವಿವಿಧ ಕ್ಷೇತ್ರಗಳಿಗೆ ಕಲ್ಪಿಸಿದ್ದರು. ಅದರಿಂದಾಗಿ ಬೇರೆ ಕ್ಷೇತ್ರಗಳಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಕೂಡ ಉತ್ತರ ಕರ್ನಾಟಕ ಹಾಗೂ ವಿವಿಧ ಭಾಗಗಳಿಂದ ಅಧಿಕ ಸಂಖ್ಯೆಯ ಭಕ್ತರು ಆಗಮಿಸಿರುವರು .ಶ್ರೀ ದೇವಳದ ವತಿಯಿಂದ ಭಕ್ತರಿಗೆ ಅನುಕೂಲವಾಗುವ ಹಾಗೆ ದೇವರ ದರುಶನ ಸಾಲು, ಪ್ರಸಾದ ವಿತರಣೆ, ಹಾಗೂ ವಿಶೇಷವಾಗಿ ಆದಿ ಸುಬ್ರಹ್ಮಣ್ಯದಲ್ಲಿ ಭೋಜನ ಪ್ರಸಾದ ವಿತರಣೆಯನ್ನು ಕೂಡ ಮಾಡಲಾಗಿದೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!