ಸ್ಯಾಂಡಲ್ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಇಂದು ಕುತ್ತಾರಿನಲ್ಲಿರುವ ಕೊರಗಜ್ಜನ ಸನ್ನಿಧಿಗೆ ಭೇಟಿ ಕೊಟ್ಟಿದ್ದಾರೆ. ಇದೇ ಮೊದಲ ಬಾರಿಗೆ ಡಿಬಾಸ್ ಕೊರಗಜ್ಜ ದೇವಸ್ಥಾನಕ್ಕೆ ಭೇಟಿ ನೀಡಿದ್ದು ವಿಶೇಷವಾಗಿತ್ತು. ಡಿಬಾಸ್ ಜೊತೆ ನಟ ಚಿಕ್ಕಣ್ಣ, ಯಶಸ್ ಸೂರ್ಯ್ ಇದ್ದರು.
ಇನ್ನು ಇದೇ ವೇಳೆ ಮಾತನಾಡಿದ ಡಿಬಾಸ್, ಮೊದಲ ಬಾರಿಗೆ ಕೊರಗಜ್ಜನ ಸನ್ನಿಧಿಗೆ ಬಂದಿದ್ದೇನೆ. ಮಂಗಳೂರಿಗೆ ಸುಮಾರು ಸಲ ಬಂದರೂ ಸಹ ಇಲ್ಲಿಗೆ ಭೇಟಿ ನೀಡಿರಲಿಲ್ಲ. ಸಧ್ಯ ಹಾಗೆ ನೋಡಿಕೊಂಡು ಹೋಗೋಣ ಅಂತ ಬಂದೆ ಅಂತ ದೇಗುಲ ಭೇಟಿಯ ಕಾರಣ ತಿಳಿಸಿದರು.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…