ಸ್ಯಾಂಡಲ್ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಇಂದು ಕುತ್ತಾರಿನಲ್ಲಿರುವ ಕೊರಗಜ್ಜನ ಸನ್ನಿಧಿಗೆ ಭೇಟಿ ಕೊಟ್ಟಿದ್ದಾರೆ. ಇದೇ ಮೊದಲ ಬಾರಿಗೆ ಡಿಬಾಸ್ ಕೊರಗಜ್ಜ ದೇವಸ್ಥಾನಕ್ಕೆ ಭೇಟಿ ನೀಡಿದ್ದು ವಿಶೇಷವಾಗಿತ್ತು. ಡಿಬಾಸ್ ಜೊತೆ ನಟ ಚಿಕ್ಕಣ್ಣ, ಯಶಸ್ ಸೂರ್ಯ್ ಇದ್ದರು.
ಇನ್ನು ಇದೇ ವೇಳೆ ಮಾತನಾಡಿದ ಡಿಬಾಸ್, ಮೊದಲ ಬಾರಿಗೆ ಕೊರಗಜ್ಜನ ಸನ್ನಿಧಿಗೆ ಬಂದಿದ್ದೇನೆ. ಮಂಗಳೂರಿಗೆ ಸುಮಾರು ಸಲ ಬಂದರೂ ಸಹ ಇಲ್ಲಿಗೆ ಭೇಟಿ ನೀಡಿರಲಿಲ್ಲ. ಸಧ್ಯ ಹಾಗೆ ನೋಡಿಕೊಂಡು ಹೋಗೋಣ ಅಂತ ಬಂದೆ ಅಂತ ದೇಗುಲ ಭೇಟಿಯ ಕಾರಣ ತಿಳಿಸಿದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…