ಪುತ್ತಿಲ ಪರಿವಾರ ಬಿಜೆಪಿಯೊಂದಿಗೆ ವಿಲೀನವಾದ ಬಳಿಕ ಮತ್ತು ಹಲವು ವರ್ಷಗಳ ಬಳಿಕ ಪುತ್ತೂರು ಬಿಜೆಪಿ ಕಚೇರಿಗೆ ಮೊದಲ ಭೇಟಿ ನೀಡಿದ ಅರುಣ್ ಕುಮಾರ್ ಪುತ್ತಿಲ.
ಪುತ್ತೂರು ಬಿಜೆಪಿ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಅಳ್ವ, ನಗರ ಮಂಡಲದ ಅಧ್ಯಕ್ಷ ಪಿ ಜಿ ಜಗನ್ನಿವಾಸ ರಾವ್ ಸಹಿತ ಪ್ರಮುಖರು ಅವರನ್ನು ಸ್ವಾಗತಿಸಿದರು.
ಪ್ರಸನ್ನ ಕುಮಾರ್ ಮಾರ್ತ, ಉಮೇಶ್ ಕೋಡಿಬೈಲು, ರವಿ ಕುಮಾರ್, ಅನಿಲ್ ತೆಂಕಿಲ ಸಹಿತ ಹಲವಾರು ಮಂದಿ ಅರುಣ್ ಕುಮಾರ್ ಪುತ್ತಿಲ ಜೊತೆಗಿದ್ದರು.
ಈ ಸಂದರ್ಭ ಬಿಜೆಪಿ ರಾಜ್ಯ ಹಿಂದುಳಿದ ಮೋರ್ಚದ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ಯುವರಾಜ್ ಪೆರಿಯತ್ತೋಡಿ, ಹರಿಪ್ರಸಾದ್ ಯಾದವ್,ರಾಜ್ಯ ಪ್ರಮುಕು ಆರ್. ಸಿ. ನಾರಾಯಣ,ಜಿಲ್ಲಾ ಬಿಜೆಪಿ ಪ್ರಮುಖರಾದ ಬುಡಿಯಾರು ರಾಧಾಕೃಷ್ಣ ರೈ, ವಿದ್ಯಾ ಆರ್ ಗೌರಿ, ಸುರೇಶ್ ಕಣ್ಣರಾಯ, ಸುಧೀರ್ ಶೆಟ್ಟಿ, ಜ್ಯೋತಿ ಆರ್ ನಾಯಕ್, ರಾಧಾಕೃಷ್ಣ ನಂದಿಲ, ಇಂದುಶೇಖರ್, ಲೋಹಿತ್ ಅಮ್ಮಿನಡ್ಕ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…