ಜನ ಮನದ ನಾಡಿ ಮಿಡಿತ

Advertisement

ಶಿಬರೂರು ಬ್ರಹ್ಮಕಲಶೋತ್ಸವಕ್ಕೆ ಧರ್ಮಸ್ಥಳದಿಂದ ,10 ಲಕ್ಷ ರೂಪಾಯಿ

ಸುರತ್ಕಲ್; ಶಿಬರೂರು ದೈವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪ್ರಸಾದ ರೂಪವಾಗಿ 10 ಲಕ್ಷ ಬಂದಿರುವುದು ನಮಗೆ ಸಂತಸ ತಂದಿದೆ.

ಮಂಜುನಾಥ ಸ್ವಾಮಿ, ಸ್ವಾಮಿ, ಉಳ್ಳಾಯ ಮತ್ತು ಕೊಡಮಣಿತ್ತಾಯ ದೈವದಅನುಗ್ರಹದಿಂದ ಉತ್ಸವ ಸಾಂಗವಾಗಿ ನೆರವೇರುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಶಿಬರೂರೂರು ಬ್ರಹ್ಮಶ್ರೀ ವೇದವ್ಯಾ ಸ ತಂತ್ರಿ ಹೇಳಿದರು ಅವರು ಶಿಬರೂರು ಶ್ರೀ ಉಳ್ಳಾಯ ಮತ್ತು‌ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೊಡಮಾಡಿದ 10 ಲಕ್ಷ ರೂಪಾಯಿ ಚೆಕ್ ಸ್ವೀಕರಿಸಿ ಮಾತನಾಡಿದರು.

ಮಾಜಿ ಸಚಿವ ಅಭಯಚಂದ್ರಜೈನ್ ಮಾತನಾಡಿ ಧರ್ಮಸ್ಥಳ ಕ್ಷೇತ್ರದಿಂದ 10 ಲಕ್ಷ ಬಂದ ನಂತರ ಶಿಬರೂರು ಕ್ಷೇತ್ರಕ್ಕೆ ಬರುವ ಎಲ್ಲ ಅನುದಾನಗಳು ಕೂಡಿ ಬರುತ್ತದೆ, ಕ್ಷೇತ್ರಕ್ಕೆ ನಿರೀಕ್ಷೆಗಿಂತ ಹೆಚ್ಚಿನ ಅನುದಾನ, ಉದ್ಯಮಿಗಳ ಸಹಕಾರ ಬರಲಿ ಎಂದರು. ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ದುಗ್ಗೆ ಗೌಡ ಚೆಕ್ ಹಸ್ತಾಂತರಿಸಿದರು.


ಈ ಸಂದರ್ಭ ಶಿಬರೂರುಗುತ್ತು ಪ್ರಶಾಂತ್ ಶೆಟ್ಟಿ ,ಸುಧಾಕರ ಶೇಣವ ದೇಂದೊಟ್ಟುಗುತ್ತು, ಜೀತೇಂದ್ರ ಶೆಟ್ಟಿ ಕೊರ್ಯಾರುಗುತ್ತು, ಶಿವಾನಂದ ಶೆಟ್ಟಿ ಪಡುಮನೆ, ಜಗದೀಶ್ ಶೆಟ್ಟಿ ಪರ್ಲಬೈಲು ಗುತ್ತು, ಸುಧಾಕರ ಶೆಟ್ಟಿ ಬಾಂಗಾವು, ಸೂರಿಂಜೆ ಪಂಚಾಯತ್ ಅಧ್ಯಕ್ಷೆ ಗೀತಾ ಶೆಟ್ಟಿ, ಭುವನಾಭಿರಾಮ ಉಡುಪ, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್, ಬಜಪೆ ತಾಲೂಕು ಯೋಜನಾಧಿಕಾರಿ ಕರುಣಾಕರ ಆಚಾರ್ಯ, ಮೇಲ್ವಿಚಾರಕ ಅರಣಾ ಸಾಲಿಯಾನ್, ಅಧ್ಯಕ್ಷ ರವೀಂದ್ರ ಭಟ್ ಕಾರ್ಯದರ್ಶಿಗಳಾದ ಆಶಾ ಶೆಟ್ಟಿ ಶಿಬರೂರು, ಸುಜಾತಾ ಶೆಟ್ಟಿ ಕೊರ್ಯಾರು, ರೋಹಿತಾಶ್ವ ಆಚಾರ್ಯ,
ಸುಮನ್ ಶೆಟ್ಟಿ, ವಿನೀತ್ ಶೆಟ್ಟಿ, ಗೀತಾ ಮಡಿವಾಳ, ಸುರೇಶ್ ಕೈಯೂರು, ದಿನೇಶ್ ಕುಲಾಲ್, ನಿತ್ಯನ್ ಶೆಟ್ಟಿ ಶಿಬರೂರು ಗುತ್ತು, ಪ್ರಭಾಕರ ಶೆಟ್ಟಿ ಪೊಸಕಟ್ಟ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!