ಮುಲ್ಕಿ: ಹಳೆಯಂಗಡಿ ಸಮೀಪದ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿ ಸರಕಾರ ನೇಮಕ ಮಾಡಿದೆ.
ದೇವಸ್ಥಾನದ ಅರ್ಚಕರಾದ ಮಧುಸೂಧನ್ ಆಚಾರ್ಯ, ವಿಶ್ವನಾಥ ಕೊಯಿಕುಡೆ, ಶೋಭಾ ವಿ ಅಂಚನ್, ಕೊಪ್ಪಲ ಹೌಸ್,ಮುಕ್ಕ, ಸವಿತಾ ಶರತ್ ಕುಮಾರ್ ಬೆಳ್ಳಾಯರು, ಪುರುಷೋತ್ತಮ್ ಕೋಟ್ಯಾನ್ ತೋಕೂರು, ಗುರುರಾಜ್ ಎಸ್ ಪೂಜಾರಿ ತೋಕೂರು, ಭಾಸ್ಕರ ದೇವಾಡಿಗ ಕೆರೆಮನೆ ತೋಕೂರು, ಅಶೋಕ್ ಆರ್ ಕುಂದರ್ ಕಂಬಳಬೆಟ್ಟು ತೋಕೂರು, ಸಂಪತ್ ಕುಮಾರ್ ಶೆಟ್ಟಿ ತೋಕೂರು ವ್ಯವಸ್ಥಾಪನಾ ಸಮಿತಿಗೆ ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ ಆಯುಕ್ತರ ಪ್ರಕಟಣೆ ತಿಳಿಸಿದೆ.
ನೂತನವಾಗಿ ತೋಕೂರು ಶ್ರೀ ಸುಬ್ರಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಆಯ್ಕೆಯಾದ ಸದಸ್ಯರನ್ನು ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತುತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಚಂದ್ರಶೇಖರ ಸ್ವಾಮೀಜಿ, ಮಾಜೀ ಸಚಿವ ಅಭಯಚಂದ್ರ ಜೈನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಕೆಪಿಸಿಸಿ ಕೋ ಆರ್ಡಿನೇಟರ್ ಎಚ್ ವಸಂತ್ ಬರ್ನಾಡ್ ಸಹಿತ ಅನೇಕ ಮುಖಂಡರು ಅಭಿನಂದಿಸಿದ್ದಾರೆ.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…