ಮುಲ್ಕಿ: ಹಳೆಯಂಗಡಿ ಸಮೀಪದ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿ ಸರಕಾರ ನೇಮಕ ಮಾಡಿದೆ.
ದೇವಸ್ಥಾನದ ಅರ್ಚಕರಾದ ಮಧುಸೂಧನ್ ಆಚಾರ್ಯ, ವಿಶ್ವನಾಥ ಕೊಯಿಕುಡೆ, ಶೋಭಾ ವಿ ಅಂಚನ್, ಕೊಪ್ಪಲ ಹೌಸ್,ಮುಕ್ಕ, ಸವಿತಾ ಶರತ್ ಕುಮಾರ್ ಬೆಳ್ಳಾಯರು, ಪುರುಷೋತ್ತಮ್ ಕೋಟ್ಯಾನ್ ತೋಕೂರು, ಗುರುರಾಜ್ ಎಸ್ ಪೂಜಾರಿ ತೋಕೂರು, ಭಾಸ್ಕರ ದೇವಾಡಿಗ ಕೆರೆಮನೆ ತೋಕೂರು, ಅಶೋಕ್ ಆರ್ ಕುಂದರ್ ಕಂಬಳಬೆಟ್ಟು ತೋಕೂರು, ಸಂಪತ್ ಕುಮಾರ್ ಶೆಟ್ಟಿ ತೋಕೂರು ವ್ಯವಸ್ಥಾಪನಾ ಸಮಿತಿಗೆ ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ ಆಯುಕ್ತರ ಪ್ರಕಟಣೆ ತಿಳಿಸಿದೆ.
ನೂತನವಾಗಿ ತೋಕೂರು ಶ್ರೀ ಸುಬ್ರಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಆಯ್ಕೆಯಾದ ಸದಸ್ಯರನ್ನು ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತುತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಚಂದ್ರಶೇಖರ ಸ್ವಾಮೀಜಿ, ಮಾಜೀ ಸಚಿವ ಅಭಯಚಂದ್ರ ಜೈನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಕೆಪಿಸಿಸಿ ಕೋ ಆರ್ಡಿನೇಟರ್ ಎಚ್ ವಸಂತ್ ಬರ್ನಾಡ್ ಸಹಿತ ಅನೇಕ ಮುಖಂಡರು ಅಭಿನಂದಿಸಿದ್ದಾರೆ.
ಈ ಸಾಲಿನಲ್ಲಿ ಮತ್ಸ್ಯಕ್ಷಾಮ ಉಂಟಾಗದೆ, ಸಮುದ್ರದಲ್ಲಿ ಮೀನುಗಳ ಸಮೃದ್ಧಿ ಇರಲಿ ಹಾಗೂ ಮೀನುಗಾರಿಕೆಗೆ ತೆರಳುವ ವೇಳೆ ಯಾವುದೇ ಅನಾಹುತ ಸಂಭವಿಸದಿರಲಿ…
ನಿರಂತರ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ–169ರ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮತ್ತೆ ಭೂಕುಸಿತ ಆರಂಭವಾಗಿದೆ. ಗುಡ್ಡದಿಂದ…
ಪ್ರಚೋದನಾಕಾರಿ ಭಾಷಣ ಮಾಡಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಎಸ್ಟಿಪಿಐ ಮುಖಂಡ ಮಹಮ್ಮದ್ ರಿಯಾಜ್ ಫರಂಗಿಪೇಟೆ…
ಬೀದಿ ನಾಯಿಗಳ ದಾಳಿಯಿಂದ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮೇಶ್ವರ ಪಟ್ಟಣದ ವಾರ್ಡ್…
ಮಳೆ ಬಂದಾಗಲೆಲ್ಲ ಕೃತಕ ನೆರೆ ಉಂಟಾಗಿ ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆ ಉಂಟುಮಾಡುತ್ತಿದ್ದ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ…
ಜಿಲ್ಲೆಯ ಯಲಬುರ್ಗಾ, ಕುಷ್ಟಗಿ ಹಾಗೂ ಕೊಪ್ಪಳ ತಾಲೂಕಿನ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರು ಗಂಭೀರ…