ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ತಾಲ್ಲೂಕು ಮಟ್ಟದ ತ್ರೈಮಾಸಿಕ ಪರಿಶೀಲನಾ(ಕೆಡಿಪಿ) ಸಮಿತಿ ಗೆ ನೂತನ ಸದಸ್ಯರ ನೇಮಕ


ಮುಲ್ಕಿ: ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲ್ಲೂಕು ಮಟ್ಟದ ತ್ರೈಮಾಸಿಕ ಪರಿಶೀಲನಾ(ಕೆಡಿಪಿ) ಸಮಿತಿ ಗೆ ನೂತನ ಸದಸ್ಯರನ್ನು ಕೂಡಲೇ ಜಾರಿಗೆ ಬರುವಂತೆ ನಾಮನಿರ್ದೇಶನಗೊಳಿಸಿ ಸರಕಾರ ಆದೇಶ ನೀಡಿದೆ.

ದಿನೇಶ್ ಸುವರ್ಣ ಬೆಳ್ಳಾಯರು, ಸಂತಾನ್ ಡಿಸೋಜಾ ತಾಳಿಪ್ಪಾಡಿ,ಐಕಳ, ಮಹೇಶ್ ಕೆಎಸ್ ರಾವ್ ನಗರ ಮುಲ್ಕಿ, ಮೊಹಮ್ಮದ್ ಶಮೀರ್, ಕೆಎಸ್ ರಾವ್ ನಗರ ಮುಲ್ಕಿ, ಚಂದ್ರಶೇಖರ, ಕೊಯಿಕುಡೆ, ರೇಖಾ ಕೆರೆಕಾಡು, ಕೆಂಚನಕೆರೆ ಕಿಲ್ಪಾಡಿ ರವರನ್ನು ಸರಕಾರ ನೇಮಕ ಮಾಡಿ ಆದೇಶ ನೀಡಿದೆ.

ನೂತನವಾಗಿ ಆಯ್ಕೆಯಾದ ಕೆ ಡಿ ಪಿ ಸದಸ್ಯರನ್ನು ಮಾಜೀ ಸಚಿವ ಅಭಯಚಂದ್ರ ಜೈನ್, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ, ಕೆಪಿಸಿಸಿ ಕೋಆರ್ಡಿನೇಟರ್ ವಸಂತ ಬರ್ನಾಡ್, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್ ಅಭಿನಂದಿಸಿದ್ದಾರೆ

Leave a Reply

Your email address will not be published. Required fields are marked *

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

ಕೊಪ್ಪಳ: ಕೊಪ್ಪಳದಲ್ಲಿ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರ ಆಕ್ರೋಶ; ದಬ್ಬಾಳಿಕೆ, ಮರಗಳ ನಾಶ ಆರೋಪ…!

ಅಮೆರಿಕ: 18ನೇ ವಯಸ್ಸಿನಲ್ಲೇ ಕಾಲೇಜು ಪ್ರೊಫೆಸರ್; ಗಿನ್ನೆಸ್ ವಿಶ್ವ ದಾಖಲೆ ಬರೆದ ನಾಥನ್ ಥಾಮಸ್

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

error: Content is protected !!