ಜನ ಮನದ ನಾಡಿ ಮಿಡಿತ

Advertisement

ಬಿ.ಸಿ.ರೋಡ್: ಅಜ್ಜಿಬೆಟ್ಟು ಬಿ.ಮೂಡ ಶಾಲೆ ಹಿರಿಯ ವಿದ್ಯಾರ್ಥಿಗಳ ಸಂಘ ಅಧ್ಯಕ್ಷರಾಗಿ ಗಣೇಶ್ ಕಾಮಾಜೆ

ಬಂಟ್ವಾಳ: ಬಿ.ಸಿ.ರೋಡ್ ನ ಅಜ್ಜಿಬೆಟ್ಟುವಿನಲ್ಲಿರುವ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದ ರಚನೆಯಾಗಿದ್ದು, ಅಧ್ಯಕ್ಷರಾಗಿ ಪಿಡಬ್ಲ್ಯುಡಿ ಗುತ್ತಿಗೆದಾರ ಗಣೇಶ್ ಕಾಮಾಜೆ ಆಯ್ಕೆಯಾಗಿದ್ದಾರೆ.

ಶಾಲೆಯಲ್ಲಿ ಭಾನುವಾರ ಹಿರಿಯ ವಿದ್ಯಾರ್ಥಿಗಳ ಸಭೆ ನಡೆದಿದ್ದು, ಗೌರವಾಧ್ಯಕ್ಷರಾಗಿ ಡಾ. ರಮೇಶಾನಂದ ಸೋಮಯಾಜಿ, ಅಧ್ಯಕ್ಷರಾಗಿ ಗಣೇಶ್ ಕಾಮಾಜೆ, ಉಪಾಧ್ಯಕ್ಷರಾಗಿ ಗುರುದತ್ತ ಹೆಗ್ಡೆ, ಕಾರ್ಯದರ್ಶಿಯಾಗಿ ಕಿಶೋರ್ ಕುಲಾಲ್ ಆಯ್ಕೆಗೊಂಡರು. ಒಟ್ಟು 19 ಮಂದಿಯ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು. ಈ ಸಂದರ್ಭ ಸಂದೀಪ್ ಸಾಲ್ಯಾನ್, ಸತೀಶ್ ಕುಲಾಲ್ ಮತ್ತು ಕಿಶೋರ್ ಅವರು ಅನಿಸಿಕೆ ವ್ಯಕ್ತಪಡಿಸಿದರು. ಮುಖ್ಯೋಪಾಧ್ಯಾಯಿನಿ ಲಕ್ಷ್ಮೀ, ಎಸ್.ಡಿ.ಎಂ.ಸಿ. ಅಧ್ಯಕ್ಷ ಹರೀಶ ಮಾಂಬಾಡಿ, ಸದಸ್ಯರಾದ ದೇವದಾಸ್, ಸಹಶಿಕ್ಷಕರಾದ ತಾಹಿರಾ, ಸುಶೀಲಾ, ಹೇಮಾವತಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

ಕೊಪ್ಪಳ: ಕೊಪ್ಪಳದಲ್ಲಿ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರ ಆಕ್ರೋಶ; ದಬ್ಬಾಳಿಕೆ, ಮರಗಳ ನಾಶ ಆರೋಪ…!

ಅಮೆರಿಕ: 18ನೇ ವಯಸ್ಸಿನಲ್ಲೇ ಕಾಲೇಜು ಪ್ರೊಫೆಸರ್; ಗಿನ್ನೆಸ್ ವಿಶ್ವ ದಾಖಲೆ ಬರೆದ ನಾಥನ್ ಥಾಮಸ್

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

error: Content is protected !!