ಬಂಟ್ವಾಳ: ಬಿ.ಸಿ.ರೋಡ್ ನ ಅಜ್ಜಿಬೆಟ್ಟುವಿನಲ್ಲಿರುವ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದ ರಚನೆಯಾಗಿದ್ದು, ಅಧ್ಯಕ್ಷರಾಗಿ ಪಿಡಬ್ಲ್ಯುಡಿ ಗುತ್ತಿಗೆದಾರ ಗಣೇಶ್ ಕಾಮಾಜೆ ಆಯ್ಕೆಯಾಗಿದ್ದಾರೆ.
ಶಾಲೆಯಲ್ಲಿ ಭಾನುವಾರ ಹಿರಿಯ ವಿದ್ಯಾರ್ಥಿಗಳ ಸಭೆ ನಡೆದಿದ್ದು, ಗೌರವಾಧ್ಯಕ್ಷರಾಗಿ ಡಾ. ರಮೇಶಾನಂದ ಸೋಮಯಾಜಿ, ಅಧ್ಯಕ್ಷರಾಗಿ ಗಣೇಶ್ ಕಾಮಾಜೆ, ಉಪಾಧ್ಯಕ್ಷರಾಗಿ ಗುರುದತ್ತ ಹೆಗ್ಡೆ, ಕಾರ್ಯದರ್ಶಿಯಾಗಿ ಕಿಶೋರ್ ಕುಲಾಲ್ ಆಯ್ಕೆಗೊಂಡರು. ಒಟ್ಟು 19 ಮಂದಿಯ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು. ಈ ಸಂದರ್ಭ ಸಂದೀಪ್ ಸಾಲ್ಯಾನ್, ಸತೀಶ್ ಕುಲಾಲ್ ಮತ್ತು ಕಿಶೋರ್ ಅವರು ಅನಿಸಿಕೆ ವ್ಯಕ್ತಪಡಿಸಿದರು. ಮುಖ್ಯೋಪಾಧ್ಯಾಯಿನಿ ಲಕ್ಷ್ಮೀ, ಎಸ್.ಡಿ.ಎಂ.ಸಿ. ಅಧ್ಯಕ್ಷ ಹರೀಶ ಮಾಂಬಾಡಿ, ಸದಸ್ಯರಾದ ದೇವದಾಸ್, ಸಹಶಿಕ್ಷಕರಾದ ತಾಹಿರಾ, ಸುಶೀಲಾ, ಹೇಮಾವತಿ ಉಪಸ್ಥಿತರಿದ್ದರು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…