ಜನ ಮನದ ನಾಡಿ ಮಿಡಿತ

Advertisement

ಪರವಾನಗಿಯಿಲ್ಲದೆ ಅಕ್ರಮವಾಗಿ ಮಧ್ಯ ಮಾರಾಟ; ವ್ಯಕ್ತಿ ಸಹಿತ ಸಾವಿರಾರು ರೂ ಮೌಲ್ಯದ ಮಧ್ಯವನ್ನು ವಶಪಡಿಸಿಕೊಂಡ ಪೋಲೀಸರು

ಬಂಟ್ವಾಳ: ಪರವಾನಗಿಯಿಲ್ಲದೆ ಅಕ್ರಮವಾಗಿ ಮಧ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿ ಸಹಿತ ಸಾವಿರಾರು ರೂ ಮೌಲ್ಯದ ಮಧ್ಯವನ್ನು ವಶಪಡಿಸಿಕೊಂಡ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಮಂಚಿ ಎಂಬಲ್ಲಿ ನಡೆದಿದೆ.


ಮಂಚಿಕಟ್ಟೆ ಎಂಬಲ್ಲಿ ಸುಧಾಕರ್ ಎಂಬವರು ಅಕ್ರಮ ಮಧ್ಯ ಮಾರಾಟ ‌ಮಾಡುತ್ತಿದ್ದ ವ್ಯಕ್ತಿಯಾಗಿದ್ದು,ಇವರನ್ನು ಬಂಧಿಸಿದ ಪೋಲೀಸರು 32,34 KE act1965 ರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಆರೋಪಿ ಸುಧಾಕರ್ ಅವರು ಮಂಚಿಕಟ್ಟೆ ಎಂಬಲ್ಲಿ ರಸ್ತೆ ಬದಿಯಲ್ಲಿ ನಿಗದಿತ ಬೆಲೆಗಿಂತ ಹೆಚ್ಚುವರಿಯಾಗಿ ಪಡೆದುಕೊಂಡು ಮಾರಾಟ ಮಾಡುತ್ತಿರುವ ಆರೋಪ ಬಂದಿದ್ದು, ಇವರ ಬಳಿಯಿಂದ 1480 ರೂ ಮೌಲ್ಯದ ವಿವಿಧ ಕಂಪೆನಿಯ ಮಧ್ಯದ ಬಾಟಲಿಯನ್ನು ವಶಪಡಿಸಿಕೊಂಡಿದ್ದಾರೆ. 80 ರೂ ಮುಖಬೆಲೆಯ 320 ರೂ ಮೌಲ್ಯದ ಅಮೃತ್ ಪ್ರೆಸ್ಟಿಜ್ ವಿಸ್ಕಿ 180 ML ನ ಪ್ಲಾಸ್ಟಿಕ್‌ 4 ಬಾಟಲಿ, 40 ರೂ ಮುಖಬೆಲೆಯ 160 ರೂ ಮೌಲ್ಯದ ಅಮೃತ್ ಪ್ರೆಸ್ಟಿಜ್ ವಿಸ್ಕಿ ಎಂದು ಬರೆದಿರುವ 90 ML ನ 4 ಸ್ಯಾಚೆಟ್, 40 ರೂ ಮುಖಬೆಲೆಯ 560 ರೂ ಮೌಲ್ಯದ Original Choice Deluxe whisky ಎಂದು ಬರೆದಿರುವ 90 ML ನ 14 ಸ್ಯಾಚೆಟ್‌, 40 ರೂ ಮುಖಬೆಲೆಯ 440 ರೂ ಮೌಲ್ಯದ Mysore Lancer Whisky ಎಂದು ಬರೆದಿರುವ 90 ML ನ 11 ಸ್ಯಾಚೆಟ್ ಹಾಗೂ ಗಿರಾಕಿಗಳಿಗೆ ಮದ್ಯ ಮಾರಾಟ ಮಾಡಿ ಬಂದ ರೂ. 350 ಹಣವನ್ನು ಪೋಲೀಸರು ವಶಪಡಿಸಿಕೊಂಡಿದ್ಧಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!