ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

ಪರವಾನಗಿಯಿಲ್ಲದೆ ಅಕ್ರಮವಾಗಿ ಮಧ್ಯ ಮಾರಾಟ; ವ್ಯಕ್ತಿ ಸಹಿತ ಸಾವಿರಾರು ರೂ ಮೌಲ್ಯದ ಮಧ್ಯವನ್ನು ವಶಪಡಿಸಿಕೊಂಡ ಪೋಲೀಸರು

ಬಂಟ್ವಾಳ: ಪರವಾನಗಿಯಿಲ್ಲದೆ ಅಕ್ರಮವಾಗಿ ಮಧ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿ ಸಹಿತ ಸಾವಿರಾರು ರೂ ಮೌಲ್ಯದ ಮಧ್ಯವನ್ನು ವಶಪಡಿಸಿಕೊಂಡ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಮಂಚಿ ಎಂಬಲ್ಲಿ ನಡೆದಿದೆ.


ಮಂಚಿಕಟ್ಟೆ ಎಂಬಲ್ಲಿ ಸುಧಾಕರ್ ಎಂಬವರು ಅಕ್ರಮ ಮಧ್ಯ ಮಾರಾಟ ‌ಮಾಡುತ್ತಿದ್ದ ವ್ಯಕ್ತಿಯಾಗಿದ್ದು,ಇವರನ್ನು ಬಂಧಿಸಿದ ಪೋಲೀಸರು 32,34 KE act1965 ರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಆರೋಪಿ ಸುಧಾಕರ್ ಅವರು ಮಂಚಿಕಟ್ಟೆ ಎಂಬಲ್ಲಿ ರಸ್ತೆ ಬದಿಯಲ್ಲಿ ನಿಗದಿತ ಬೆಲೆಗಿಂತ ಹೆಚ್ಚುವರಿಯಾಗಿ ಪಡೆದುಕೊಂಡು ಮಾರಾಟ ಮಾಡುತ್ತಿರುವ ಆರೋಪ ಬಂದಿದ್ದು, ಇವರ ಬಳಿಯಿಂದ 1480 ರೂ ಮೌಲ್ಯದ ವಿವಿಧ ಕಂಪೆನಿಯ ಮಧ್ಯದ ಬಾಟಲಿಯನ್ನು ವಶಪಡಿಸಿಕೊಂಡಿದ್ದಾರೆ. 80 ರೂ ಮುಖಬೆಲೆಯ 320 ರೂ ಮೌಲ್ಯದ ಅಮೃತ್ ಪ್ರೆಸ್ಟಿಜ್ ವಿಸ್ಕಿ 180 ML ನ ಪ್ಲಾಸ್ಟಿಕ್‌ 4 ಬಾಟಲಿ, 40 ರೂ ಮುಖಬೆಲೆಯ 160 ರೂ ಮೌಲ್ಯದ ಅಮೃತ್ ಪ್ರೆಸ್ಟಿಜ್ ವಿಸ್ಕಿ ಎಂದು ಬರೆದಿರುವ 90 ML ನ 4 ಸ್ಯಾಚೆಟ್, 40 ರೂ ಮುಖಬೆಲೆಯ 560 ರೂ ಮೌಲ್ಯದ Original Choice Deluxe whisky ಎಂದು ಬರೆದಿರುವ 90 ML ನ 14 ಸ್ಯಾಚೆಟ್‌, 40 ರೂ ಮುಖಬೆಲೆಯ 440 ರೂ ಮೌಲ್ಯದ Mysore Lancer Whisky ಎಂದು ಬರೆದಿರುವ 90 ML ನ 11 ಸ್ಯಾಚೆಟ್ ಹಾಗೂ ಗಿರಾಕಿಗಳಿಗೆ ಮದ್ಯ ಮಾರಾಟ ಮಾಡಿ ಬಂದ ರೂ. 350 ಹಣವನ್ನು ಪೋಲೀಸರು ವಶಪಡಿಸಿಕೊಂಡಿದ್ಧಾರೆ.

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!