ಜನ ಮನದ ನಾಡಿ ಮಿಡಿತ

Advertisement

ಕಾಂತಾವರ : ಶ್ರೀ ಕ್ಷೇತ್ರ ಕೇಪ್ಲಾಜೆ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಹಾಗೂ ಧ್ವನಿಸುರುಳಿ ಬಿಡುಗಡೆ

ಮೂಡುಬಿದಿರೆ : ಶ್ರೀ ಕ್ಷೇತ್ರ ಕೇಪ್ಲಾಜೆ ಶ್ರೀ ಮಹಾಮ್ಮಾಯಿ ಹಾಗೂ ಉಚ್ಚಂಗಿ ದೇವಿಗುಡಿಯಲ್ಲಿ ಎಪ್ರಿಲ್ 19 ರಿಂದ 22 ರವರೆಗೆ ಜರಗುವ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ.ಪಿ ಸುಚರಿತ ಶೆಟ್ಟಿ ಕಡಂದಲೆ ಬಿಡುಗಡೆಗೊಳಿಸಿದರು.

ಸಂಗೀತ ನಿರ್ದೇಶಕರಾದ ಪ್ರಮೋದ್ ಸಪ್ರೆ ರಚಿಸಿ, ಡಾ. ರಮೇಶ್ಚಂದ್ರ ಹಾಡಿರುವ ಕ್ಷೇತ್ರದ ಮಹಾಮ್ಮಾಯಿ ಅಮ್ಮನವರ ಸ್ತುತಿಸುವ ಧ್ವನಿಸುರುಳಿಯನ್ನು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಅಶೋಕಾನಂದ ಶೆಟ್ಟಿ ಬೇಲಾಡಿಬಾವ ಇವರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮೊಹನದಾಸ ಅಡ್ಯಂತಾಯ ಬೇಲಾಡಿ, ಸಂಗೀತ ನಿರ್ದೇಶಕರಾದ ಪ್ರಮೋದ್ ಸಪ್ರೆ ಕಾಂತಾವರ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನಕಾರ್ಯದರ್ಶಿ ಪ್ರಶಾಂತ್ ಕುಮಾರ್ ಪಾಲಡ್ಕ, ಕ್ಷೇತ್ರ ಅರ್ಚಕ ಗಣೇಶ್ ಕೇಪ್ಲಾಜೆ, ವ್ಯವಸ್ಥಾಪನ ಸಮಿತಿ ಉಪಾಧ್ಯಕ್ಷರಾದ ಜಯ.ಸಿ ಅಂಚನ್ ಮೈಂದಬೆಟ್ಟು, ಕೋಶಾಧಿಕಾರಿ ರಂಜಿತ್ ಶೆಟ್ಟಿ ಪುಂಚಾಡಿ, ಬ್ರಹ್ಮಕಲಶೋತ್ಸವ ಸಮಿತಿ ಕರುಣಾಕರ ಶೆಟ್ಟಿ ಬಾರಾಡಿ, ಬ್ರಹ್ಮಕಲಶೊತ್ಸವದ ಮಾಧ್ಯಮ ಮತ್ತು ಪ್ರಚಾರ ಸಮಿತಿ ಸಂಚಾಲಕ ಶಿವಪ್ರಸಾದ್ ಶೆಟ್ಟಿ ಕೆಲ್ಲಬೆಟ್ಟು ಪರಾರಿ, ವ್ಯವಸ್ಥಾಪನಾ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳು ಹಾಗೂ ಸರ್ವಸದಸ್ಯರು‌ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!