ಮೂಡುಬಿದಿರೆ : ಶ್ರೀ ಕ್ಷೇತ್ರ ಕೇಪ್ಲಾಜೆ ಶ್ರೀ ಮಹಾಮ್ಮಾಯಿ ಹಾಗೂ ಉಚ್ಚಂಗಿ ದೇವಿಗುಡಿಯಲ್ಲಿ ಎಪ್ರಿಲ್ 19 ರಿಂದ 22 ರವರೆಗೆ ಜರಗುವ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ.ಪಿ ಸುಚರಿತ ಶೆಟ್ಟಿ ಕಡಂದಲೆ ಬಿಡುಗಡೆಗೊಳಿಸಿದರು.
ಸಂಗೀತ ನಿರ್ದೇಶಕರಾದ ಪ್ರಮೋದ್ ಸಪ್ರೆ ರಚಿಸಿ, ಡಾ. ರಮೇಶ್ಚಂದ್ರ ಹಾಡಿರುವ ಕ್ಷೇತ್ರದ ಮಹಾಮ್ಮಾಯಿ ಅಮ್ಮನವರ ಸ್ತುತಿಸುವ ಧ್ವನಿಸುರುಳಿಯನ್ನು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಅಶೋಕಾನಂದ ಶೆಟ್ಟಿ ಬೇಲಾಡಿಬಾವ ಇವರು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮೊಹನದಾಸ ಅಡ್ಯಂತಾಯ ಬೇಲಾಡಿ, ಸಂಗೀತ ನಿರ್ದೇಶಕರಾದ ಪ್ರಮೋದ್ ಸಪ್ರೆ ಕಾಂತಾವರ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನಕಾರ್ಯದರ್ಶಿ ಪ್ರಶಾಂತ್ ಕುಮಾರ್ ಪಾಲಡ್ಕ, ಕ್ಷೇತ್ರ ಅರ್ಚಕ ಗಣೇಶ್ ಕೇಪ್ಲಾಜೆ, ವ್ಯವಸ್ಥಾಪನ ಸಮಿತಿ ಉಪಾಧ್ಯಕ್ಷರಾದ ಜಯ.ಸಿ ಅಂಚನ್ ಮೈಂದಬೆಟ್ಟು, ಕೋಶಾಧಿಕಾರಿ ರಂಜಿತ್ ಶೆಟ್ಟಿ ಪುಂಚಾಡಿ, ಬ್ರಹ್ಮಕಲಶೋತ್ಸವ ಸಮಿತಿ ಕರುಣಾಕರ ಶೆಟ್ಟಿ ಬಾರಾಡಿ, ಬ್ರಹ್ಮಕಲಶೊತ್ಸವದ ಮಾಧ್ಯಮ ಮತ್ತು ಪ್ರಚಾರ ಸಮಿತಿ ಸಂಚಾಲಕ ಶಿವಪ್ರಸಾದ್ ಶೆಟ್ಟಿ ಕೆಲ್ಲಬೆಟ್ಟು ಪರಾರಿ, ವ್ಯವಸ್ಥಾಪನಾ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳು ಹಾಗೂ ಸರ್ವಸದಸ್ಯರು ಉಪಸ್ಥಿತರಿದ್ದರು.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…