ಮೂಡುಬಿದಿರೆ : ಶ್ರೀ ಕ್ಷೇತ್ರ ಕೇಪ್ಲಾಜೆ ಶ್ರೀ ಮಹಾಮ್ಮಾಯಿ ಹಾಗೂ ಉಚ್ಚಂಗಿ ದೇವಿಗುಡಿಯಲ್ಲಿ ಎಪ್ರಿಲ್ 19 ರಿಂದ 22 ರವರೆಗೆ ಜರಗುವ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ.ಪಿ ಸುಚರಿತ ಶೆಟ್ಟಿ ಕಡಂದಲೆ ಬಿಡುಗಡೆಗೊಳಿಸಿದರು.
ಸಂಗೀತ ನಿರ್ದೇಶಕರಾದ ಪ್ರಮೋದ್ ಸಪ್ರೆ ರಚಿಸಿ, ಡಾ. ರಮೇಶ್ಚಂದ್ರ ಹಾಡಿರುವ ಕ್ಷೇತ್ರದ ಮಹಾಮ್ಮಾಯಿ ಅಮ್ಮನವರ ಸ್ತುತಿಸುವ ಧ್ವನಿಸುರುಳಿಯನ್ನು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಅಶೋಕಾನಂದ ಶೆಟ್ಟಿ ಬೇಲಾಡಿಬಾವ ಇವರು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮೊಹನದಾಸ ಅಡ್ಯಂತಾಯ ಬೇಲಾಡಿ, ಸಂಗೀತ ನಿರ್ದೇಶಕರಾದ ಪ್ರಮೋದ್ ಸಪ್ರೆ ಕಾಂತಾವರ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನಕಾರ್ಯದರ್ಶಿ ಪ್ರಶಾಂತ್ ಕುಮಾರ್ ಪಾಲಡ್ಕ, ಕ್ಷೇತ್ರ ಅರ್ಚಕ ಗಣೇಶ್ ಕೇಪ್ಲಾಜೆ, ವ್ಯವಸ್ಥಾಪನ ಸಮಿತಿ ಉಪಾಧ್ಯಕ್ಷರಾದ ಜಯ.ಸಿ ಅಂಚನ್ ಮೈಂದಬೆಟ್ಟು, ಕೋಶಾಧಿಕಾರಿ ರಂಜಿತ್ ಶೆಟ್ಟಿ ಪುಂಚಾಡಿ, ಬ್ರಹ್ಮಕಲಶೋತ್ಸವ ಸಮಿತಿ ಕರುಣಾಕರ ಶೆಟ್ಟಿ ಬಾರಾಡಿ, ಬ್ರಹ್ಮಕಲಶೊತ್ಸವದ ಮಾಧ್ಯಮ ಮತ್ತು ಪ್ರಚಾರ ಸಮಿತಿ ಸಂಚಾಲಕ ಶಿವಪ್ರಸಾದ್ ಶೆಟ್ಟಿ ಕೆಲ್ಲಬೆಟ್ಟು ಪರಾರಿ, ವ್ಯವಸ್ಥಾಪನಾ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳು ಹಾಗೂ ಸರ್ವಸದಸ್ಯರು ಉಪಸ್ಥಿತರಿದ್ದರು.
ಈ ಸಾಲಿನಲ್ಲಿ ಮತ್ಸ್ಯಕ್ಷಾಮ ಉಂಟಾಗದೆ, ಸಮುದ್ರದಲ್ಲಿ ಮೀನುಗಳ ಸಮೃದ್ಧಿ ಇರಲಿ ಹಾಗೂ ಮೀನುಗಾರಿಕೆಗೆ ತೆರಳುವ ವೇಳೆ ಯಾವುದೇ ಅನಾಹುತ ಸಂಭವಿಸದಿರಲಿ…
ನಿರಂತರ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ–169ರ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮತ್ತೆ ಭೂಕುಸಿತ ಆರಂಭವಾಗಿದೆ. ಗುಡ್ಡದಿಂದ…
ಪ್ರಚೋದನಾಕಾರಿ ಭಾಷಣ ಮಾಡಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಎಸ್ಟಿಪಿಐ ಮುಖಂಡ ಮಹಮ್ಮದ್ ರಿಯಾಜ್ ಫರಂಗಿಪೇಟೆ…
ಬೀದಿ ನಾಯಿಗಳ ದಾಳಿಯಿಂದ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮೇಶ್ವರ ಪಟ್ಟಣದ ವಾರ್ಡ್…
ಮಳೆ ಬಂದಾಗಲೆಲ್ಲ ಕೃತಕ ನೆರೆ ಉಂಟಾಗಿ ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆ ಉಂಟುಮಾಡುತ್ತಿದ್ದ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ…
ಜಿಲ್ಲೆಯ ಯಲಬುರ್ಗಾ, ಕುಷ್ಟಗಿ ಹಾಗೂ ಕೊಪ್ಪಳ ತಾಲೂಕಿನ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರು ಗಂಭೀರ…