ಕಟೀಲು : ಅನುದಾನಿತ ಶ್ರೀ ದುರ್ಗಾಪರಮೇಶ್ವರೀ ದೇವಳ ಹಿರಿಯಪ್ರಾಥಮಿಕ ಶಾಲೆಯ ಶಿಕ್ಷಕಿಯಾಗಿದ್ದು
ನಿವೃತ್ತರಾದ ಶ್ರೀಮತಿ ತಾರಾ ಟಿ. ಯವರನ್ನು ಅಭಿನಂದಿಸಲಾಯಿತು.
ಕಟೀಲು : ಅನುದಾನಿತ ಶ್ರೀ ದುರ್ಗಾಪರಮೇಶ್ವರೀ ದೇವಳ ಹಿರಿಯಪ್ರಾಥಮಿಕ ಶಾಲೆಯ ಶಿಕ್ಷಕಿಯಾಗಿದ್ದು
ನಿವೃತ್ತರಾದ ಶ್ರೀಮತಿ ತಾರಾ ಟಿ. ಯವರನ್ನು ಅಭಿನಂದಿಸಲಾಯಿತು. ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ಗ್ರೆಗರಿ ಸಿಕ್ವೇರಾ, ಮುಖ್ಯೋಪಾಧ್ಯಾಯ ರಾದ ಚಂದ್ರಶೇಖರ ಭಟ್ ಮತ್ತು ಸರೋಜಿನಿಯವರು ಉಪಸ್ಥಿತರಿದ್ದರು. ಶಿಕ್ಷಕಿ ಬೇಬಿ ಸ್ವಾಗತಿಸಿದರು. ಅಕ್ಷತಾ ಶೆಟ್ಟಿ ವಂದಿಸಿದರು ಅನುಷಾ ನಿರೂಪಿಸಿದರು. ಇಂಗ್ಲಿಷ್ ಹಾಗೂ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಗಳ ಶಿಕ್ಷಕ ಶಿಕ್ಷಕೇತರ ಸಿಬ್ಬಂದಿ ವರ್ಗದವರು ಮತ್ತು ಶಿಕ್ಷಕ ರಕ್ಷಕ ಸಂಘದ ಸದಸ್ಯರು ಉಪಸ್ಥಿತರಿದ್ದರು.
ದೇಗುಲದ ಅರ್ಚಕರಾದ ಕಮಲಾದೇವಿ ಪ್ರಸಾದ ಆಸ್ರಣ್ಣರು ನಿವೃತ್ತರಿಗೆ ಶ್ರೀ ದೇವಿಯ ಶೇಷವಸ್ತ್ರ ನೀಡಿ ಗೌರವಿಸಿದರು.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…