ಜನ ಮನದ ನಾಡಿ ಮಿಡಿತ

Advertisement

ಉಡುಪಿ ಜೆಡಿಎಸ್ ಕಚೇರಿಗೆ ಚಿಕ್ಕಮಗಳೂರು-ಉಡುಪಿ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಭೇಟಿ

ಉಡುಪಿ: ಲೋಕಸಭಾ ಚುನಾವಣೆಯನ್ನು ಬಿಜೆಪಿ ಜೆಡಿಎಸ್ ಮೈತ್ರಿಯ ಮೂಲಕ ಎದುರಿಸಲು ಸನ್ನದ್ಧವಾಗಿರುವ ಸಂದರ್ಭದಲ್ಲಿ ಇದಕ್ಕೆ ಮುನ್ನುಡಿ ಎಂಬಂತೆ ಕಾಪುವಿನ ಜೆಡಿಎಸ್‌ ಕಚೇರಿಗೆ ಉಡುಪಿ ಚಿಕ್ಕಮಗಳೂರು ಮೈತ್ರಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಶನಿವಾರ ಭೇಟಿ ನೀಡಿದರು.


ಜೆಡಿಎಸ್‌ ಜಿಲ್ಲಾಧ್ಯಕ್ಷರಾದ ಯೋಗೀಶ್ ಶೆಟ್ಟಿ ಅವರು ಬಿಜೆಪಿ ಪಕ್ಷದ ಪ್ರಮುಖರನ್ನು ಆತ್ಮೀಯವಾಗಿ ಬರಮಾಡಿಕೊಂಡು ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್ ಅವರನ್ನು ಗೌರವಿಸಿದರು
ಈ ಸಂದರ್ಭ ಜೆಡಿಎಸ್ ಪ್ರಮುಖರು ಈ ಬಾರಿಯ ಚುನಾವಣೆಯನ್ನು ಮೈತ್ರಿಯ ಮೂಲಕ ಎದುರಿಸುವ ಭರವಸೆ ನೀಡಿ, ಪಡುಬಿದ್ರಿ ಚಿಕ್ಕಮಗಳೂರು ರೈಲ್ವೆ ಯೋಜನೆ ಬಗೆಯೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯ ಗಮನ ಸೆಳೆದರು.
ಜೆಡಿಎಸ್ ಪ್ರಮುಖರಾದ ವಾಸುದೇವ ರಾವ್, ಗಂಗಾಧರ ಭಿರ್ತಿ, ವೆಂಕಟೇಶ್, ಅಶ್ರಫ್, ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ನವೀನ್ ಶೆಟ್ಟಿ ಕುತ್ಯಾರು, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಪ್ರವೀಣ್ ಕುಮಾ‌ರ್, ಸತೀಶ್ ಉದ್ಯಾವರ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

error: Content is protected !!