ಪುತ್ತೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಕಚೇರಿಯನ್ನು ದರ್ಬೆ ಬೈಪಾಸ್ ಜಂಕ್ಷನಿನ ಆರ್.ಸಿ.ಬಿ. ಎನ್’ಕ್ಲೇವ್’ನಲ್ಲಿ ಉದ್ಘಾಟನೆಗೊಂಡಿತು.
ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಶಾಸಕ ಅಶೋಕ್ ಕುಮಾರ್ ರೈ, ಅಭ್ಯರ್ಥಿ ಪದ್ಮರಾಜ್ ಆರ್. ಕಚೇರಿಯನ್ನು ಉದ್ಘಾಟಿಸಿದರು.
ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ನೈಋತ್ಯ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಬಿ. ವಿಶ್ವನಾಥ ರೈ, ಡಾ. ರಾಜಾರಾಮ್, ಎಂ.ಎಸ್. ಮಹಮ್ಮದ್, ಮಹಮ್ಮದ್ ಆಲಿ, ಮಹಮ್ಮದ್ ಬಡಗನ್ನೂರು, ಸೇವಾದಳದ ಜಿಲ್ಲಾಧ್ಯಕ್ಷ ಜೋಕಿಂ ಡಿಸೋಜಾ, ಶ್ರೀಪ್ರಸಾದ್ ಪಾಣಾಜೆ, ರಮಾನಾಥ್ ವಿಟ್ಲ, ನವೀನ್ ರೈ, ಫಾರೂಕ್ ಪೆರ್ನೆ, ಶ್ರೀನಿವಾಸ್ ವಿಟ್ಲ ಮೊದಲಾದವರು ಉಪಸ್ಥಿತರಿದ್ದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…