ಜನ ಮನದ ನಾಡಿ ಮಿಡಿತ

Advertisement

ಕರಡಿ ಗ್ರಾಮದಲ್ಲಿ ಬಣವೆಗೆ ಬೆಂಕಿ ಅಪಾರ ನಷ್ಟ

ಇಳಕಲ್ 1- ತಾಲೂಕಿನ ಕರಡಿ ಗ್ರಾಮದ ಹೊರವಲಯದಲ್ಲಿ ಇರುವ ಮೇವಿನ ಬಣವೆಗಳಿಗೆ ಬೆಂಕಿ ಹತ್ತಿ ಅಪಾರ ನಷ್ಟವಾಗಿದೆ


ಗ್ರಾಮದ ಸಂಗಪ್ಪ ಬಾಲಿಹಾಳ ಎಂಬ ರೈತರ ಹೊಲದಲ್ಲಿ ಸಂಗ್ರಹಿಸಿದ್ದ ಮೇವಿನ ಬಣವೆಗಳು ವಿದ್ಯುತ್ ಶಾಟ್ ಸರ್ಕೂಟದಿಂದಾಗಿ ಬೆಂಕಿ ಹತ್ತಿಕೊಂಡು ಸುಟ್ಟು ಹೋಗಿವೆ ಇಳಕಲ್ ನಿಂದ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಆರಿಸಲು ಪ್ರಯತ್ನಿಸಿತು ಇದರಿಂದಾಗಿ ಹೆಚ್ಚಿನ ಅನಾಹುತ ತಪ್ಪಿತು ಎಂದು ಹೇಳಲಾಗಿದೆ. ಇಳಕಲ್ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಪಿಎಸ್ಐ ಸತ್ತಿಗೋಳ ತನಿಖೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

error: Content is protected !!