ಇಳಕಲ್ 1- ತಾಲೂಕಿನ ಕರಡಿ ಗ್ರಾಮದ ಹೊರವಲಯದಲ್ಲಿ ಇರುವ ಮೇವಿನ ಬಣವೆಗಳಿಗೆ ಬೆಂಕಿ ಹತ್ತಿ ಅಪಾರ ನಷ್ಟವಾಗಿದೆ
ಗ್ರಾಮದ ಸಂಗಪ್ಪ ಬಾಲಿಹಾಳ ಎಂಬ ರೈತರ ಹೊಲದಲ್ಲಿ ಸಂಗ್ರಹಿಸಿದ್ದ ಮೇವಿನ ಬಣವೆಗಳು ವಿದ್ಯುತ್ ಶಾಟ್ ಸರ್ಕೂಟದಿಂದಾಗಿ ಬೆಂಕಿ ಹತ್ತಿಕೊಂಡು ಸುಟ್ಟು ಹೋಗಿವೆ ಇಳಕಲ್ ನಿಂದ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಆರಿಸಲು ಪ್ರಯತ್ನಿಸಿತು ಇದರಿಂದಾಗಿ ಹೆಚ್ಚಿನ ಅನಾಹುತ ತಪ್ಪಿತು ಎಂದು ಹೇಳಲಾಗಿದೆ. ಇಳಕಲ್ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಪಿಎಸ್ಐ ಸತ್ತಿಗೋಳ ತನಿಖೆ ನಡೆಸಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…