ಇಳಕಲ್ ತಾಲೂಕಿನ ವ್ಯಾಪ್ತಿಯಡಿ ಬರುವಂತ ನಂದವಾಡಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಲೋಕಸಭಾ ಚುನಾವಣೆ 2024 ರ ಪ್ರಯುಕ್ತ ಮತದಾರರಿಗೆ ಮತದಾನದ ಜಾಗೃತಿ ಕಾರ್ಯಕ್ರಮದ ಸಾನಿಧ್ಯ ವಹಿಸಿದ ಪರಮ ಪೂಜ್ಯ ಶ್ರೀ ಡಾ// ಅಭಿನವ ಚನ್ನಬಸವ ಶಿವಾಚಾರ್ಯರು ಮಹಾಂತೇಶ್ವರ ಮಠ ನಂದವಾಡಗಿ ಪೂಜ್ಯರು ಹಾಗೂ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸಸಿಗೆ ನೀರು ಹಾಕುವದರ ಮೂಲಕ ಉದ್ಗಾಟಿಸಿದರು ಮತದಾನ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು .
ಹಾಗೂ ಕಿರು ನಾಟಕ ಹಾಗೂ ಕ್ಯಾಂಡಲ್ ಮೂಲಕ ಸಂಘದ ಸದಸ್ಯರಿಗೆ ಮಾಹಿತಿ ಹೇಳಲಾಯಿತು ರಂಗೋಲಿ ಸ್ಪರ್ಧೆಯಲ್ಲಿ ಮತದಾನ ಜಾಗೃತಿ ಮೂಡಿಸುವ ರಂಗೋಲಿಗಳ ಹಾಕಿದ ಸ್ಫರ್ಧಿಗಳಿಗೆ ಪ್ರಥಮ ಸ್ಥಾನ, ದ್ವಿತೀಯ ಹಾಗೂ ತೃತೀಯ ಸ್ಥಾನ ಆಯ್ಕೆ ಮಾಡಿ ಪ್ರಶಸ್ತಿ ಪತ್ರ ನೀಡಲಾಯಿತು.
ಬಳಿಕ ಸ್ವ ಸಹಾಯ ಸಂಘದ ಸದಸ್ಯರಿಗೆ ಮತದಾನ ಅರಿವು ಮೂಡಿಸಿ, ಕಡ್ಡಾಯವಾಗಿ ಮತದಾನ ಮಾಡುವಂತೆ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದರು. ಬಳಿಕ ತಾಲೂಕ ಕಾರ್ಯಕ್ರಮ ವ್ಯವಸ್ಥಾಪಕರು ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಐಇಸಿ ಸಂಯೋಜಕರು, ತಾಲೂಕ ಕಾರ್ಯಕ್ರಮ ವ್ಯವಸ್ಥಾಪಕರು, SDA, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ, ಹಾಗೂ ಶ್ರೀ ನಿಧಿ ಸಂಜೀವಿನಿ ಒಕ್ಕೂಟದ ವ್ಯಾಪ್ತಿಯಡಿ ಬರುವಂತ ಸ್ವ ಸ ಹಾಯ ಸಂಘದ ಸದಸ್ಯರು ಹಾಗೂ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವರದಿ ಮಹಾಂತೇಶ್ ಕುರಿ
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…