ಜನ ಮನದ ನಾಡಿ ಮಿಡಿತ

Advertisement

ಕಟೀಲಿನಲ್ಲಿ ವಿವಿ ಮಟ್ಟದ ಕರಾಟೆ; ಸೈಂಟ್ ಅಲೋಶಿಯಸ್‌ಗೆ ಸಮಗ್ರ ಪ್ರಶಸ್ತಿ

ಬಜಪೆ : ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಮಂಗಳೂರು ವಿವಿ ಮಟ್ಟದ ಪುರುಷರ ಮತ್ತು ಮಹಿಳೆಯರ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು.


ಸಮಗ್ರ ಪ್ರಶಸ್ತಿ ವಿಭಾಗದಲ್ಲಿ ಮಂಗಳೂರು ಸೈಂಟ್ ಅಲೋಸಿಯಸ್ ಕಾಲೇಜು ಪ್ರಥಮ, ಮಂಗಳೂರು ಎಸ್‌ಡಿಎಂ ಬ್ಯುಸಿನೆಸ್ ಮ್ಯಾನೇಜ್‌ಮೆಂಟ್ ದ್ವಿತೀಯ, ಮಂಗಳೂರು ಸೈಂಟ್ ಆಗ್ನೆಸ್ ಕಾಲೇಜು ತೃತೀಯ ಪ್ರಶಸ್ತಿ ಪಡೆದವು.
ಪುರುಷರ ವಿಭಾಗದಲ್ಲಿ ಮಂಗಳೂರು ಎಸ್‌ಡಿಎಂ ಬ್ಯುಸಿನೆಸ್ ಮ್ಯಾನೇಜ್‌ಮೆಂಟ್ ಪ್ರಥಮ, ಕುಂದಾಪುರ ಭಂಡಾರ್‌ಕಾರ‍್ಸ್ ಕಾಲೇಜು ದ್ವಿತೀಯ, ಮಂಗಳೂರು ಸೈಂಟ್ ಅಲೋಶಿಯಸ್ ಕಾಲೇಜು ತೃತೀಯ ಪ್ರಶಸ್ತಿಯನ್ನು ಪಡೆದವು. ಮಹಿಳೆಯರ ವಿಭಾಗದಲ್ಲಿ ಮಂಗಳೂರು ಸೈಂಟ್ ಆಗ್ನೆಸ್ ಕಾಲೇಜು ಪ್ರಥಮ, ಸೈಂಟ್ ಅಲೋಸಿಯಸ್ ಕಾಲೇಜು ದ್ವಿತೀಯ, ಕುಂದಾಪುರ ಭಂಡಾರ್‌ಕಾರ‍್ಸ್ ಕಾಲೇಜು ತೃತೀಯ ಪ್ರಶಸ್ತಿ ಪಡೆದವು.
ಮೂಡುಬಿದ್ರೆ ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ಎಂ. ವಿವೇಕ್ ಆಳ್ವ, ಹಳೆ ವಿದ್ಯಾರ್ಥಿ ಸಂಘದ ಕಿರಣ್ ಕುಮಾರ ಶೆಟ್ಟಿ, ಉದ್ಯಮಿ ಧನಂಜಯ ರೈ, ವೃಂದಾ ಎಸ್. ಹೆಗ್ಡೆ, ಕಟೀಲು ಕಾಲೇಜಿನ ಪ್ರಾಂಶುಪಾಲ ಡಾ. ವಿಜಯ್ ವಿ., ಜಯರಾಮ ರೈ, ಶೆಲ್ವಂದ್ರನ್, ವಿವಿಯ ಶಂಕರ ನಾರಾಯಣ, ಕರಾಟೆ ಶಿಕ್ಷಕರಾದ ಈಶ್ವರ ಕಟೀಲ್, ಮೋರ್ಗನ್ ವಿಲಿಯಂ, ಚಂದ್ರಹಾಸ ಅಂಚನ್, ಸುರೇಶ್, ವಿಕ್ಟರ್, ಶಿವಪ್ರಸಾದ್, ನಾಗರಾಜ್, ನಿತಿನ್, ವಿದ್ಯಾರ್ಥಿ ಸಂಘದ ದೀಪಕ್, ಕೃಷ್ಣರಾಜ ಐತಾಳ್, ಪುಷ್ಪರಾಜ ಶೆಟ್ಟಿ, ಬಿ. ನಿಶಾ, ಆಶಿಕ್, ಜಯಲಕ್ಷ್ಮೀ ಮತ್ತಿತರರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!