ಜನ ಮನದ ನಾಡಿ ಮಿಡಿತ

Advertisement

ಕಟೀಲಿನಲ್ಲಿ ವಿವಿ ಮಟ್ಟದ ಕರಾಟೆ; ಸೈಂಟ್ ಅಲೋಶಿಯಸ್‌ಗೆ ಸಮಗ್ರ ಪ್ರಶಸ್ತಿ

ಬಜಪೆ : ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಮಂಗಳೂರು ವಿವಿ ಮಟ್ಟದ ಪುರುಷರ ಮತ್ತು ಮಹಿಳೆಯರ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು.


ಸಮಗ್ರ ಪ್ರಶಸ್ತಿ ವಿಭಾಗದಲ್ಲಿ ಮಂಗಳೂರು ಸೈಂಟ್ ಅಲೋಸಿಯಸ್ ಕಾಲೇಜು ಪ್ರಥಮ, ಮಂಗಳೂರು ಎಸ್‌ಡಿಎಂ ಬ್ಯುಸಿನೆಸ್ ಮ್ಯಾನೇಜ್‌ಮೆಂಟ್ ದ್ವಿತೀಯ, ಮಂಗಳೂರು ಸೈಂಟ್ ಆಗ್ನೆಸ್ ಕಾಲೇಜು ತೃತೀಯ ಪ್ರಶಸ್ತಿ ಪಡೆದವು.
ಪುರುಷರ ವಿಭಾಗದಲ್ಲಿ ಮಂಗಳೂರು ಎಸ್‌ಡಿಎಂ ಬ್ಯುಸಿನೆಸ್ ಮ್ಯಾನೇಜ್‌ಮೆಂಟ್ ಪ್ರಥಮ, ಕುಂದಾಪುರ ಭಂಡಾರ್‌ಕಾರ‍್ಸ್ ಕಾಲೇಜು ದ್ವಿತೀಯ, ಮಂಗಳೂರು ಸೈಂಟ್ ಅಲೋಶಿಯಸ್ ಕಾಲೇಜು ತೃತೀಯ ಪ್ರಶಸ್ತಿಯನ್ನು ಪಡೆದವು. ಮಹಿಳೆಯರ ವಿಭಾಗದಲ್ಲಿ ಮಂಗಳೂರು ಸೈಂಟ್ ಆಗ್ನೆಸ್ ಕಾಲೇಜು ಪ್ರಥಮ, ಸೈಂಟ್ ಅಲೋಸಿಯಸ್ ಕಾಲೇಜು ದ್ವಿತೀಯ, ಕುಂದಾಪುರ ಭಂಡಾರ್‌ಕಾರ‍್ಸ್ ಕಾಲೇಜು ತೃತೀಯ ಪ್ರಶಸ್ತಿ ಪಡೆದವು.
ಮೂಡುಬಿದ್ರೆ ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ಎಂ. ವಿವೇಕ್ ಆಳ್ವ, ಹಳೆ ವಿದ್ಯಾರ್ಥಿ ಸಂಘದ ಕಿರಣ್ ಕುಮಾರ ಶೆಟ್ಟಿ, ಉದ್ಯಮಿ ಧನಂಜಯ ರೈ, ವೃಂದಾ ಎಸ್. ಹೆಗ್ಡೆ, ಕಟೀಲು ಕಾಲೇಜಿನ ಪ್ರಾಂಶುಪಾಲ ಡಾ. ವಿಜಯ್ ವಿ., ಜಯರಾಮ ರೈ, ಶೆಲ್ವಂದ್ರನ್, ವಿವಿಯ ಶಂಕರ ನಾರಾಯಣ, ಕರಾಟೆ ಶಿಕ್ಷಕರಾದ ಈಶ್ವರ ಕಟೀಲ್, ಮೋರ್ಗನ್ ವಿಲಿಯಂ, ಚಂದ್ರಹಾಸ ಅಂಚನ್, ಸುರೇಶ್, ವಿಕ್ಟರ್, ಶಿವಪ್ರಸಾದ್, ನಾಗರಾಜ್, ನಿತಿನ್, ವಿದ್ಯಾರ್ಥಿ ಸಂಘದ ದೀಪಕ್, ಕೃಷ್ಣರಾಜ ಐತಾಳ್, ಪುಷ್ಪರಾಜ ಶೆಟ್ಟಿ, ಬಿ. ನಿಶಾ, ಆಶಿಕ್, ಜಯಲಕ್ಷ್ಮೀ ಮತ್ತಿತರರಿದ್ದರು.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!