ಬಜಪೆ : ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಮಂಗಳೂರು ವಿವಿ ಮಟ್ಟದ ಪುರುಷರ ಮತ್ತು ಮಹಿಳೆಯರ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು.
ಸಮಗ್ರ ಪ್ರಶಸ್ತಿ ವಿಭಾಗದಲ್ಲಿ ಮಂಗಳೂರು ಸೈಂಟ್ ಅಲೋಸಿಯಸ್ ಕಾಲೇಜು ಪ್ರಥಮ, ಮಂಗಳೂರು ಎಸ್ಡಿಎಂ ಬ್ಯುಸಿನೆಸ್ ಮ್ಯಾನೇಜ್ಮೆಂಟ್ ದ್ವಿತೀಯ, ಮಂಗಳೂರು ಸೈಂಟ್ ಆಗ್ನೆಸ್ ಕಾಲೇಜು ತೃತೀಯ ಪ್ರಶಸ್ತಿ ಪಡೆದವು.
ಪುರುಷರ ವಿಭಾಗದಲ್ಲಿ ಮಂಗಳೂರು ಎಸ್ಡಿಎಂ ಬ್ಯುಸಿನೆಸ್ ಮ್ಯಾನೇಜ್ಮೆಂಟ್ ಪ್ರಥಮ, ಕುಂದಾಪುರ ಭಂಡಾರ್ಕಾರ್ಸ್ ಕಾಲೇಜು ದ್ವಿತೀಯ, ಮಂಗಳೂರು ಸೈಂಟ್ ಅಲೋಶಿಯಸ್ ಕಾಲೇಜು ತೃತೀಯ ಪ್ರಶಸ್ತಿಯನ್ನು ಪಡೆದವು. ಮಹಿಳೆಯರ ವಿಭಾಗದಲ್ಲಿ ಮಂಗಳೂರು ಸೈಂಟ್ ಆಗ್ನೆಸ್ ಕಾಲೇಜು ಪ್ರಥಮ, ಸೈಂಟ್ ಅಲೋಸಿಯಸ್ ಕಾಲೇಜು ದ್ವಿತೀಯ, ಕುಂದಾಪುರ ಭಂಡಾರ್ಕಾರ್ಸ್ ಕಾಲೇಜು ತೃತೀಯ ಪ್ರಶಸ್ತಿ ಪಡೆದವು.
ಮೂಡುಬಿದ್ರೆ ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ಎಂ. ವಿವೇಕ್ ಆಳ್ವ, ಹಳೆ ವಿದ್ಯಾರ್ಥಿ ಸಂಘದ ಕಿರಣ್ ಕುಮಾರ ಶೆಟ್ಟಿ, ಉದ್ಯಮಿ ಧನಂಜಯ ರೈ, ವೃಂದಾ ಎಸ್. ಹೆಗ್ಡೆ, ಕಟೀಲು ಕಾಲೇಜಿನ ಪ್ರಾಂಶುಪಾಲ ಡಾ. ವಿಜಯ್ ವಿ., ಜಯರಾಮ ರೈ, ಶೆಲ್ವಂದ್ರನ್, ವಿವಿಯ ಶಂಕರ ನಾರಾಯಣ, ಕರಾಟೆ ಶಿಕ್ಷಕರಾದ ಈಶ್ವರ ಕಟೀಲ್, ಮೋರ್ಗನ್ ವಿಲಿಯಂ, ಚಂದ್ರಹಾಸ ಅಂಚನ್, ಸುರೇಶ್, ವಿಕ್ಟರ್, ಶಿವಪ್ರಸಾದ್, ನಾಗರಾಜ್, ನಿತಿನ್, ವಿದ್ಯಾರ್ಥಿ ಸಂಘದ ದೀಪಕ್, ಕೃಷ್ಣರಾಜ ಐತಾಳ್, ಪುಷ್ಪರಾಜ ಶೆಟ್ಟಿ, ಬಿ. ನಿಶಾ, ಆಶಿಕ್, ಜಯಲಕ್ಷ್ಮೀ ಮತ್ತಿತರರಿದ್ದರು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…