ವಿಟ್ಲ: ವಿಟ್ಲ ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ಬಸ್ಸಿಗೆ ಪಿಕಪ್ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡಿದ್ದಾರೆ.
ವಿಟ್ಲ ಕಡೆಗೆ ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ಒಯ್ಯುತ್ತಿದ್ದ ಪಿಕಪ್ ಆಕಸ್ಮಿಕವಾಗಿ ವಿಟ್ಲದಿಂದ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ಸಿಗೆ ಢಿಕ್ಕಿಯಾಗಿದೆ. ಪಿಕಪ್ ನಲ್ಲಿ ಕಾಂಕ್ರೀಟ್ ಹಾಕಲು ಹಲವು ಮಂದಿ ಇದ್ದರೆನ್ನಲಾಗಿದೆ. ಬಸ್ಸಿನ ಬೆಳಗ್ಗಿನ ಟ್ರಿಪ್ ನಲ್ಲಿ ಪ್ರಯಾಣಿಕರು ತುಂಬಿಕೊಂಡಿದ್ದರೆನ್ನಲಾಗಿದೆ.
ಹಲವರು ಗಾಯಗೊಂಡಿದ್ದು ವಿವರ ಲಭ್ಯವಾಗಿಲ್ಲ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…