ಜನ ಮನದ ನಾಡಿ ಮಿಡಿತ

Advertisement

ಸುರತ್ಕಲ್:‌ ಲೋಕಸಭಾ ಚುನಾವಣೆ ಹಿನ್ನೆಲೆ ಪೊಲೀಸ್‌ ಪಥಸಂಚಲನ

ಸುರತ್ಕಲ್: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಸಂಜೆ ಸುರತ್ಕಲ್‌ ಪ್ಯಾರಡೈಸ್‌ ಮೈದಾನದಿಂದ ಕಾಟಿಪಳ್ಳವರೆಗೆ ಬೃಹತ್‌ ಪೊಲೀಸ್‌ ಪಥಸಂಚಲನ ನಡೆಯಿತು.

ಪಥ ಸಂಚಲನ ನೇತೃತ್ವವನ್ನು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಸಿದ್ದಾರ್ಥ್‌ ಗೋಯಲ್‌, ಸಂಚಾರ ಮತ್ತು ಅಪರಾಧ ವಿಭಾಗದ ಡಿಸಿಪಿ ದಿನೇಶ್‌ ಕುಮಾರ್‌ ವಹಿಸಿದ್ದರು.

ಈ ಸಂದರ್ಭ ಸಿಸಿಆರ್‌ಬಿ ಎಸಿಪಿ ರವೀಶ್‌ ನಾಯ್ಕ್‌, ಮಂಗಳೂರು ಉತ್ತರ ವಿಭಾಗದ ಎಸಿಪಿ ಮನೋಜ್‌ ಕುಮಾರ್‌ ನಾಯಕ್‌, ಉಪವಿಭಾಗದ ಎಲ್ಲಾ ಪೊಲೀಸ್‌ ಠಾಣೆಗಳ ಪೊಲೀಸ್‌ ನಿರೀಕ್ಷಕರು, ಉಪನಿರೀಕ್ಷಕರು, ಸಿಬ್ಬಂದಿ ಹಾಗೂ ಸಿಎಆರ್‌, ಸಿಆರ್ಪಿಎಫ್‌, ಕೆಎಸ್‌ಆರ್‌ ಪಿ ಮತ್ತು ಸಿವಿಲ್‌ ವಿಭಾಗದ ಪೊಲೀಸರು ಸೇರಿ ಒಟ್ಟು 300ಕ್ಕೂ ಅಧಿಕ ಪೊಲೀಸರು ಪಥಸಂಚಲನದಲ್ಲಿ ಬಾಗವಹಿಸಿದ್ದರು..

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!