ಸುರತ್ಕಲ್: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಸಂಜೆ ಸುರತ್ಕಲ್ ಪ್ಯಾರಡೈಸ್ ಮೈದಾನದಿಂದ ಕಾಟಿಪಳ್ಳವರೆಗೆ ಬೃಹತ್ ಪೊಲೀಸ್ ಪಥಸಂಚಲನ ನಡೆಯಿತು.
ಪಥ ಸಂಚಲನ ನೇತೃತ್ವವನ್ನು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಸಿದ್ದಾರ್ಥ್ ಗೋಯಲ್, ಸಂಚಾರ ಮತ್ತು ಅಪರಾಧ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ವಹಿಸಿದ್ದರು.
ಈ ಸಂದರ್ಭ ಸಿಸಿಆರ್ಬಿ ಎಸಿಪಿ ರವೀಶ್ ನಾಯ್ಕ್, ಮಂಗಳೂರು ಉತ್ತರ ವಿಭಾಗದ ಎಸಿಪಿ ಮನೋಜ್ ಕುಮಾರ್ ನಾಯಕ್, ಉಪವಿಭಾಗದ ಎಲ್ಲಾ ಪೊಲೀಸ್ ಠಾಣೆಗಳ ಪೊಲೀಸ್ ನಿರೀಕ್ಷಕರು, ಉಪನಿರೀಕ್ಷಕರು, ಸಿಬ್ಬಂದಿ ಹಾಗೂ ಸಿಎಆರ್, ಸಿಆರ್ಪಿಎಫ್, ಕೆಎಸ್ಆರ್ ಪಿ ಮತ್ತು ಸಿವಿಲ್ ವಿಭಾಗದ ಪೊಲೀಸರು ಸೇರಿ ಒಟ್ಟು 300ಕ್ಕೂ ಅಧಿಕ ಪೊಲೀಸರು ಪಥಸಂಚಲನದಲ್ಲಿ ಬಾಗವಹಿಸಿದ್ದರು..
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…