ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ:ಆದಿ ಕಿಲ್ಲಾಡಿ ಶ್ರೀ ಕೋರ್ದಬ್ಬು ದೈವಸ್ಥಾನದಲ್ಲಿ ವಿಜೃಂಭಣೆಯ ನೇಮೋತ್ಸವ

ಮುಲ್ಕಿ: ಆದಿ ಕಿಲ್ಲಾಡಿ ಶ್ರೀ ಕೋರ್ದಬ್ಬು ದೈವಸ್ಥಾನದ ಶ್ರೀ ಕೋರ್ದಬ್ಬು ಮತ್ತು ತನ್ನಿ ಮಾನಿಗ ದೈವಗಳ ವರ್ಷಾವಧಿ ನೇಮೋತ್ಸವ ವಿಜೃಂಭಣೆಯಿಂದ ನಡೆಯಿತು ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಎ. 2 ಮಂಗಳವಾರ ಬೆಳಿಗ್ಗೆ 7 ಗಂಟೆಗೆ ಚಪ್ಪರ ಮುಹೂರ್ತ, ಮಧ್ಯಾಹ್ನ ದೊಂಪ ಏರುವುದು, ಬಳಿಕ ಮಹಾ ಅನ್ನ ಸಂತರ್ಪಣೆ ನಡೆಯಿತು.

ರಾತ್ರಿ 7 ಗಂಟೆಗೆ ಭಂಡಾರ ಇಳಿಯುವ ಕಾರ್ಯಕ್ರಮನಡೆದು ಶ್ರೀ ಕೋರ್ದಬ್ಬು ಮತ್ತು ತನ್ನಿ ಮಾನಿಗ ದೈವಗಳ ವರ್ಷಾವಧಿ ನೇಮೋತ್ಸವ ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭ ನಾರಾಯಣ ಭಟ್ ಕಿಲ್ಪಾಡಿ,ವಸಂತ ಗುರಿಕಾರ ಮಧ್ಯಸ್ಥ ಗೋಪಿನಾಥ ಪಡoಗ,ರಾಜೇಶ್ ಕಿಲ್ಪಾಡಿ,ರಂಜನ್ ಶೆಟ್ಟಿ ಕಿಲ್ಪಾಡಿ ಭಂಡಸಾಲೆ,ಮಾಧವ ಆಚಾರ್ಯ, ಪೃಥ್ವಿರಾಜ್ ಶೆಟ್ಟಿ ಕಿಲ್ಪಾಡಿ ಭಂಡಸಾಲೆ, ಶಂಕರ್ ಪಡoಗ,ದಯಾನಂದ ಕಿಲ್ಪಾಡಿ, ಮತ್ತಿತರರು ಉಪಸ್ಥಿತರಿದ್ದರು ಎ.3 ಸಂಜೆ ಶ್ರೀ ಧೂಮಾವತಿ ಮತ್ತು ಬಂಟ ದೈವಗಳ ನೇಮೋತ್ಸವ ನಡೆಯಲಿದೆ.

Leave a Reply

Your email address will not be published. Required fields are marked *

ಉಡುಪಿ: ಪಾಜೆರೋ ಕಾರು ಪ*ಲ್ಟಿ ; ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು….!

ಬ್ರಹ್ಮಾವರ: ತಲೆಯ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಸಾವು..!

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

error: Content is protected !!