ಮುಲ್ಕಿ: ಆದಿ ಕಿಲ್ಲಾಡಿ ಶ್ರೀ ಕೋರ್ದಬ್ಬು ದೈವಸ್ಥಾನದ ಶ್ರೀ ಕೋರ್ದಬ್ಬು ಮತ್ತು ತನ್ನಿ ಮಾನಿಗ ದೈವಗಳ ವರ್ಷಾವಧಿ ನೇಮೋತ್ಸವ ವಿಜೃಂಭಣೆಯಿಂದ ನಡೆಯಿತು ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಎ. 2 ಮಂಗಳವಾರ ಬೆಳಿಗ್ಗೆ 7 ಗಂಟೆಗೆ ಚಪ್ಪರ ಮುಹೂರ್ತ, ಮಧ್ಯಾಹ್ನ ದೊಂಪ ಏರುವುದು, ಬಳಿಕ ಮಹಾ ಅನ್ನ ಸಂತರ್ಪಣೆ ನಡೆಯಿತು.
ರಾತ್ರಿ 7 ಗಂಟೆಗೆ ಭಂಡಾರ ಇಳಿಯುವ ಕಾರ್ಯಕ್ರಮನಡೆದು ಶ್ರೀ ಕೋರ್ದಬ್ಬು ಮತ್ತು ತನ್ನಿ ಮಾನಿಗ ದೈವಗಳ ವರ್ಷಾವಧಿ ನೇಮೋತ್ಸವ ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭ ನಾರಾಯಣ ಭಟ್ ಕಿಲ್ಪಾಡಿ,ವಸಂತ ಗುರಿಕಾರ ಮಧ್ಯಸ್ಥ ಗೋಪಿನಾಥ ಪಡoಗ,ರಾಜೇಶ್ ಕಿಲ್ಪಾಡಿ,ರಂಜನ್ ಶೆಟ್ಟಿ ಕಿಲ್ಪಾಡಿ ಭಂಡಸಾಲೆ,ಮಾಧವ ಆಚಾರ್ಯ, ಪೃಥ್ವಿರಾಜ್ ಶೆಟ್ಟಿ ಕಿಲ್ಪಾಡಿ ಭಂಡಸಾಲೆ, ಶಂಕರ್ ಪಡoಗ,ದಯಾನಂದ ಕಿಲ್ಪಾಡಿ, ಮತ್ತಿತರರು ಉಪಸ್ಥಿತರಿದ್ದರು ಎ.3 ಸಂಜೆ ಶ್ರೀ ಧೂಮಾವತಿ ಮತ್ತು ಬಂಟ ದೈವಗಳ ನೇಮೋತ್ಸವ ನಡೆಯಲಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…