ಮುಲ್ಕಿ: ಆದಿ ಕಿಲ್ಲಾಡಿ ಶ್ರೀ ಕೋರ್ದಬ್ಬು ದೈವಸ್ಥಾನದ ಶ್ರೀ ಕೋರ್ದಬ್ಬು ಮತ್ತು ತನ್ನಿ ಮಾನಿಗ ದೈವಗಳ ವರ್ಷಾವಧಿ ನೇಮೋತ್ಸವ ವಿಜೃಂಭಣೆಯಿಂದ ನಡೆಯಿತು ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಎ. 2 ಮಂಗಳವಾರ ಬೆಳಿಗ್ಗೆ 7 ಗಂಟೆಗೆ ಚಪ್ಪರ ಮುಹೂರ್ತ, ಮಧ್ಯಾಹ್ನ ದೊಂಪ ಏರುವುದು, ಬಳಿಕ ಮಹಾ ಅನ್ನ ಸಂತರ್ಪಣೆ ನಡೆಯಿತು.
ರಾತ್ರಿ 7 ಗಂಟೆಗೆ ಭಂಡಾರ ಇಳಿಯುವ ಕಾರ್ಯಕ್ರಮನಡೆದು ಶ್ರೀ ಕೋರ್ದಬ್ಬು ಮತ್ತು ತನ್ನಿ ಮಾನಿಗ ದೈವಗಳ ವರ್ಷಾವಧಿ ನೇಮೋತ್ಸವ ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭ ನಾರಾಯಣ ಭಟ್ ಕಿಲ್ಪಾಡಿ,ವಸಂತ ಗುರಿಕಾರ ಮಧ್ಯಸ್ಥ ಗೋಪಿನಾಥ ಪಡoಗ,ರಾಜೇಶ್ ಕಿಲ್ಪಾಡಿ,ರಂಜನ್ ಶೆಟ್ಟಿ ಕಿಲ್ಪಾಡಿ ಭಂಡಸಾಲೆ,ಮಾಧವ ಆಚಾರ್ಯ, ಪೃಥ್ವಿರಾಜ್ ಶೆಟ್ಟಿ ಕಿಲ್ಪಾಡಿ ಭಂಡಸಾಲೆ, ಶಂಕರ್ ಪಡoಗ,ದಯಾನಂದ ಕಿಲ್ಪಾಡಿ, ಮತ್ತಿತರರು ಉಪಸ್ಥಿತರಿದ್ದರು ಎ.3 ಸಂಜೆ ಶ್ರೀ ಧೂಮಾವತಿ ಮತ್ತು ಬಂಟ ದೈವಗಳ ನೇಮೋತ್ಸವ ನಡೆಯಲಿದೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…