ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ಲೋಕಸಭಾ ಚುನಾವಣೆಯ ಪೂರ್ವಭಾವಿಯಾಗಿ ಸಿಆರ್ಪಿಎಫ್ ಹಾಗೂ ಮುಲ್ಕಿ ಪೊಲೀಸರಿಂದ ಪಥಸಂಚಲನ

ಮುಲ್ಕಿ: ಲೋಕಸಭಾ ಚುನಾವಣೆಯ ಪೂರ್ವಭಾವಿಯಾಗಿ ಶಾಂತಿ ಸುವ್ಯವಸ್ಥೆ ಕಾಪಾಡಲು ಹಾಗೂ ಜನರಲ್ಲಿ ಧೈರ್ಯ ತುಂಬಲು ಮುಲ್ಕಿ ಪೊಲೀಸ್ ಹಾಗೂ ಈ ಆರ್ ಪಿ ಎಫ್ ಯೋಧರಿಂದ ಮುಲ್ಕಿಯಲ್ಲಿ ಪಥ ಸಂಚಲನ ನಡೆಯಿತು.

ಪಥ ಸಂಚಲನವು ಬಪ್ಪನಾಡು ದೇವಸ್ಥಾನದಿಂದ ಹೊರಟು ಶಿಸ್ತುಬದ್ಧವಾಗಿ ಕಾರ್ನಾಡ್ ಗಾಂಧಿ ಮೈದಾನದವರೆಗೆ ನಡೆದು ಜನರಲ್ಲಿ ಧೈರ್ಯ ತುಂಬಿದರು. ಈ ಸಂದರ್ಭ ಮುಲ್ಕಿ ಪೊಲೀಸ್ ಠಾಣೆಯ ಏಎಸ್ಐ ಸಂಜೀವ, ಹರಿಶೇಖರ್ ಮತ್ತು ಸಿಆರ್ಪಿಎಫ್ ತಂಡದ ಸಿಬ್ಬಂದಿ ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!