ಜನ ಮನದ ನಾಡಿ ಮಿಡಿತ

Advertisement

ಇತಿಹಾಸ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷರಾಗಿ ಪ್ರಸನ್ನ ಎನ್.ಎಚ್ ಆಯ್ಕೆ

ಸುಬ್ರಹ್ಮಣ್ಯ: ದ.ಕ.ಜಿಲ್ಲಾ ಇತಿಹಾಸ ಉಪನ್ಯಾಸಕರ ಸಂಘದ 2024-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಸುಳ್ಯ ಶಾರದಾ ಪದವಿಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ಪ್ರಸನ್ನ ಎನ್.ಎಚ್ ಆಯ್ಕೆಯಾಗಿದ್ದಾರೆ.

ಇತ್ತೀಚೆಗೆ ಸಂಘದ ಅಧ್ಯಕ್ಷ ರಾಮಚಂದ್ರ ನಾಯಕ್ ಅವರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ಈ ಆಯ್ಕೆ ನಡೆಯಿತು.ಕಾರ್ಯದರ್ಶಿಯಾಗಿ ಮಂಗಳೂರಿನ ಬಿಇಎಂ ಪದವಿಪೂರ್ವ ಕಾಲೇಜಿನ ಐತಪ್ಪ.ಎಂ ನೇಮಕಗೊಂಡರು.
ಉಳಿದಂತೆ ಕಾಟಿಪಳ್ಳ ಸರಕಾರಿ ಕಾಲೇಜಿನ ಪೂರ್ಣಿಮಾ ಕಾಮತ್(ಉಪಾಧ್ಯಕ್ಷರು),ಬೆಸೆಂಟ್ ಪದವಿಪೂರ್ವ ಕಾಲೇಜಿನ ಗಾಯತ್ರಿ ಶೆಟ್ಟಿ(ಕೋಶಾಧಿಕಾರಿ), ಪುತ್ತೂರು ಸರಕಾರಿನ ಕಾಲೇಜಿನ ಮನಮೋಹನ್(ಸಂಘಟನಾ ಕಾರ್ಯದರ್ಶಿ), ಬಲ್ಮಠ ಸರಕಾರಿ ಕಾಲೇಜಿನ ಕೃಷ್ಣಯ್ಯ(ಜತೆಕಾರ್ಯದರ್ಶಿ), ಬೆಸೆಂಟ್ ವಿದ್ಯಾಲಯದ ರೂಪಾಕ್ಷ.ಎಂ(ಗೌರವಸಲಹೆಗಾರರು)ಆಯ್ಕೆಗೊ0ಡರು.ತಾಲೂಕುಪ್ರತಿನಿಧಿಗಳಾಗಿರತ್ನಾಕರ ಸುಬ್ರಹ್ಮಣ್ಯ(ಸುಳ್ಯ,ಕಡಬ), ರೋಹಿತಾ, ಯೋಗಿತಾ, ಧರ್ಮಪಾಲ (ಮಂಗಳೂರು), ಗಿರೀಶ್ ತಂತ್ರಿ ಕಟೀಲು (ಮೂಲ್ಕಿ, ಮೂಡಬಿದ್ರೆ), ದಾಮೋದರ್(ಪುತ್ತೂರು), ಶೈಲಜಾ(ಬೆಳ್ತಂಗಡಿ), ರೇವತಿ (ಉಳ್ಳಾಲ) ನೇಮಕಗೊಂಡರು.ಮೂಡಬಿದ್ರೆ ಜೈನ್ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಡಾ.ಪ್ರಭಾತ್ ಬಲ್ನಾಡ್ ಆಯ್ಕೆ ಪ್ರಕ್ರೀಯೆ ನಡೆಸಿಕೊಟ್ಟರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!