ಜನ ಮನದ ನಾಡಿ ಮಿಡಿತ

Advertisement

ಇತಿಹಾಸ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷರಾಗಿ ಪ್ರಸನ್ನ ಎನ್.ಎಚ್ ಆಯ್ಕೆ

ಸುಬ್ರಹ್ಮಣ್ಯ: ದ.ಕ.ಜಿಲ್ಲಾ ಇತಿಹಾಸ ಉಪನ್ಯಾಸಕರ ಸಂಘದ 2024-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಸುಳ್ಯ ಶಾರದಾ ಪದವಿಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ಪ್ರಸನ್ನ ಎನ್.ಎಚ್ ಆಯ್ಕೆಯಾಗಿದ್ದಾರೆ.

ಇತ್ತೀಚೆಗೆ ಸಂಘದ ಅಧ್ಯಕ್ಷ ರಾಮಚಂದ್ರ ನಾಯಕ್ ಅವರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ಈ ಆಯ್ಕೆ ನಡೆಯಿತು.ಕಾರ್ಯದರ್ಶಿಯಾಗಿ ಮಂಗಳೂರಿನ ಬಿಇಎಂ ಪದವಿಪೂರ್ವ ಕಾಲೇಜಿನ ಐತಪ್ಪ.ಎಂ ನೇಮಕಗೊಂಡರು.
ಉಳಿದಂತೆ ಕಾಟಿಪಳ್ಳ ಸರಕಾರಿ ಕಾಲೇಜಿನ ಪೂರ್ಣಿಮಾ ಕಾಮತ್(ಉಪಾಧ್ಯಕ್ಷರು),ಬೆಸೆಂಟ್ ಪದವಿಪೂರ್ವ ಕಾಲೇಜಿನ ಗಾಯತ್ರಿ ಶೆಟ್ಟಿ(ಕೋಶಾಧಿಕಾರಿ), ಪುತ್ತೂರು ಸರಕಾರಿನ ಕಾಲೇಜಿನ ಮನಮೋಹನ್(ಸಂಘಟನಾ ಕಾರ್ಯದರ್ಶಿ), ಬಲ್ಮಠ ಸರಕಾರಿ ಕಾಲೇಜಿನ ಕೃಷ್ಣಯ್ಯ(ಜತೆಕಾರ್ಯದರ್ಶಿ), ಬೆಸೆಂಟ್ ವಿದ್ಯಾಲಯದ ರೂಪಾಕ್ಷ.ಎಂ(ಗೌರವಸಲಹೆಗಾರರು)ಆಯ್ಕೆಗೊ0ಡರು.ತಾಲೂಕುಪ್ರತಿನಿಧಿಗಳಾಗಿರತ್ನಾಕರ ಸುಬ್ರಹ್ಮಣ್ಯ(ಸುಳ್ಯ,ಕಡಬ), ರೋಹಿತಾ, ಯೋಗಿತಾ, ಧರ್ಮಪಾಲ (ಮಂಗಳೂರು), ಗಿರೀಶ್ ತಂತ್ರಿ ಕಟೀಲು (ಮೂಲ್ಕಿ, ಮೂಡಬಿದ್ರೆ), ದಾಮೋದರ್(ಪುತ್ತೂರು), ಶೈಲಜಾ(ಬೆಳ್ತಂಗಡಿ), ರೇವತಿ (ಉಳ್ಳಾಲ) ನೇಮಕಗೊಂಡರು.ಮೂಡಬಿದ್ರೆ ಜೈನ್ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಡಾ.ಪ್ರಭಾತ್ ಬಲ್ನಾಡ್ ಆಯ್ಕೆ ಪ್ರಕ್ರೀಯೆ ನಡೆಸಿಕೊಟ್ಟರು.

Leave a Reply

Your email address will not be published. Required fields are marked *

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಡಾ. ಮಮತಾ ಪಿ. ಶೆಟ್ಟಿ..!

ಮಂಗಳೂರು: ಮಾಧ್ಯಮ ಮಿತ್ರ ನಾಗರಾಜ್ ಅನಾರೋಗ್ಯದಿಂದ ನಿಧನ

ಆಂಬ್ಯುಲೆನ್ಸ್ ವಾಹನವೊಂದಕ್ಕೆ ಸೈಡ್ ಬಿಡದ ಸ್ಕೂಟರ್ ಸವಾರನ ಬಂಧನ

ಮಂಗಳೂರು: ಝಕರಿಯಾ ಜೋಕಟ್ಟೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಮಂಗಳೂರು: ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆ….!

ಮಂಗಳೂರು: ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ದಂಪತಿಯ ಬಂಧನ..!

ಕಡಬ: ಮದುವೆಯ ವಾಹನ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ..!

ಹುಣಸೂರು: ಜಮೀನಿನಲ್ಲಿ ಬಿದ್ದಿದ್ದ ಕರೆಂಟ್ ತಂತಿ ಸ್ಪರ್ಶ, ತಾಯಿ- ಮಗ ಬಲಿ…!

ಬಂಟ್ವಾಳ: ಬಿ.ಸಿ.ರೋಡ್ ನಲ್ಲಿರುವ ಮೆಸ್ಕಾಂ ಭವನದಲ್ಲಿ ಜನಸಂಪರ್ಕ ಸಭೆ..!

error: Content is protected !!