ಜನ ಮನದ ನಾಡಿ ಮಿಡಿತ

Advertisement

ಇತಿಹಾಸ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷರಾಗಿ ಪ್ರಸನ್ನ ಎನ್.ಎಚ್ ಆಯ್ಕೆ

ಸುಬ್ರಹ್ಮಣ್ಯ: ದ.ಕ.ಜಿಲ್ಲಾ ಇತಿಹಾಸ ಉಪನ್ಯಾಸಕರ ಸಂಘದ 2024-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಸುಳ್ಯ ಶಾರದಾ ಪದವಿಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ಪ್ರಸನ್ನ ಎನ್.ಎಚ್ ಆಯ್ಕೆಯಾಗಿದ್ದಾರೆ.

ಇತ್ತೀಚೆಗೆ ಸಂಘದ ಅಧ್ಯಕ್ಷ ರಾಮಚಂದ್ರ ನಾಯಕ್ ಅವರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ಈ ಆಯ್ಕೆ ನಡೆಯಿತು.ಕಾರ್ಯದರ್ಶಿಯಾಗಿ ಮಂಗಳೂರಿನ ಬಿಇಎಂ ಪದವಿಪೂರ್ವ ಕಾಲೇಜಿನ ಐತಪ್ಪ.ಎಂ ನೇಮಕಗೊಂಡರು.
ಉಳಿದಂತೆ ಕಾಟಿಪಳ್ಳ ಸರಕಾರಿ ಕಾಲೇಜಿನ ಪೂರ್ಣಿಮಾ ಕಾಮತ್(ಉಪಾಧ್ಯಕ್ಷರು),ಬೆಸೆಂಟ್ ಪದವಿಪೂರ್ವ ಕಾಲೇಜಿನ ಗಾಯತ್ರಿ ಶೆಟ್ಟಿ(ಕೋಶಾಧಿಕಾರಿ), ಪುತ್ತೂರು ಸರಕಾರಿನ ಕಾಲೇಜಿನ ಮನಮೋಹನ್(ಸಂಘಟನಾ ಕಾರ್ಯದರ್ಶಿ), ಬಲ್ಮಠ ಸರಕಾರಿ ಕಾಲೇಜಿನ ಕೃಷ್ಣಯ್ಯ(ಜತೆಕಾರ್ಯದರ್ಶಿ), ಬೆಸೆಂಟ್ ವಿದ್ಯಾಲಯದ ರೂಪಾಕ್ಷ.ಎಂ(ಗೌರವಸಲಹೆಗಾರರು)ಆಯ್ಕೆಗೊ0ಡರು.ತಾಲೂಕುಪ್ರತಿನಿಧಿಗಳಾಗಿರತ್ನಾಕರ ಸುಬ್ರಹ್ಮಣ್ಯ(ಸುಳ್ಯ,ಕಡಬ), ರೋಹಿತಾ, ಯೋಗಿತಾ, ಧರ್ಮಪಾಲ (ಮಂಗಳೂರು), ಗಿರೀಶ್ ತಂತ್ರಿ ಕಟೀಲು (ಮೂಲ್ಕಿ, ಮೂಡಬಿದ್ರೆ), ದಾಮೋದರ್(ಪುತ್ತೂರು), ಶೈಲಜಾ(ಬೆಳ್ತಂಗಡಿ), ರೇವತಿ (ಉಳ್ಳಾಲ) ನೇಮಕಗೊಂಡರು.ಮೂಡಬಿದ್ರೆ ಜೈನ್ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಡಾ.ಪ್ರಭಾತ್ ಬಲ್ನಾಡ್ ಆಯ್ಕೆ ಪ್ರಕ್ರೀಯೆ ನಡೆಸಿಕೊಟ್ಟರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!