ಜನ ಮನದ ನಾಡಿ ಮಿಡಿತ

Advertisement

ಇತಿಹಾಸ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷರಾಗಿ ಪ್ರಸನ್ನ ಎನ್.ಎಚ್ ಆಯ್ಕೆ

ಸುಬ್ರಹ್ಮಣ್ಯ: ದ.ಕ.ಜಿಲ್ಲಾ ಇತಿಹಾಸ ಉಪನ್ಯಾಸಕರ ಸಂಘದ 2024-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಸುಳ್ಯ ಶಾರದಾ ಪದವಿಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ಪ್ರಸನ್ನ ಎನ್.ಎಚ್ ಆಯ್ಕೆಯಾಗಿದ್ದಾರೆ.

ಇತ್ತೀಚೆಗೆ ಸಂಘದ ಅಧ್ಯಕ್ಷ ರಾಮಚಂದ್ರ ನಾಯಕ್ ಅವರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ಈ ಆಯ್ಕೆ ನಡೆಯಿತು.ಕಾರ್ಯದರ್ಶಿಯಾಗಿ ಮಂಗಳೂರಿನ ಬಿಇಎಂ ಪದವಿಪೂರ್ವ ಕಾಲೇಜಿನ ಐತಪ್ಪ.ಎಂ ನೇಮಕಗೊಂಡರು.
ಉಳಿದಂತೆ ಕಾಟಿಪಳ್ಳ ಸರಕಾರಿ ಕಾಲೇಜಿನ ಪೂರ್ಣಿಮಾ ಕಾಮತ್(ಉಪಾಧ್ಯಕ್ಷರು),ಬೆಸೆಂಟ್ ಪದವಿಪೂರ್ವ ಕಾಲೇಜಿನ ಗಾಯತ್ರಿ ಶೆಟ್ಟಿ(ಕೋಶಾಧಿಕಾರಿ), ಪುತ್ತೂರು ಸರಕಾರಿನ ಕಾಲೇಜಿನ ಮನಮೋಹನ್(ಸಂಘಟನಾ ಕಾರ್ಯದರ್ಶಿ), ಬಲ್ಮಠ ಸರಕಾರಿ ಕಾಲೇಜಿನ ಕೃಷ್ಣಯ್ಯ(ಜತೆಕಾರ್ಯದರ್ಶಿ), ಬೆಸೆಂಟ್ ವಿದ್ಯಾಲಯದ ರೂಪಾಕ್ಷ.ಎಂ(ಗೌರವಸಲಹೆಗಾರರು)ಆಯ್ಕೆಗೊ0ಡರು.ತಾಲೂಕುಪ್ರತಿನಿಧಿಗಳಾಗಿರತ್ನಾಕರ ಸುಬ್ರಹ್ಮಣ್ಯ(ಸುಳ್ಯ,ಕಡಬ), ರೋಹಿತಾ, ಯೋಗಿತಾ, ಧರ್ಮಪಾಲ (ಮಂಗಳೂರು), ಗಿರೀಶ್ ತಂತ್ರಿ ಕಟೀಲು (ಮೂಲ್ಕಿ, ಮೂಡಬಿದ್ರೆ), ದಾಮೋದರ್(ಪುತ್ತೂರು), ಶೈಲಜಾ(ಬೆಳ್ತಂಗಡಿ), ರೇವತಿ (ಉಳ್ಳಾಲ) ನೇಮಕಗೊಂಡರು.ಮೂಡಬಿದ್ರೆ ಜೈನ್ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಡಾ.ಪ್ರಭಾತ್ ಬಲ್ನಾಡ್ ಆಯ್ಕೆ ಪ್ರಕ್ರೀಯೆ ನಡೆಸಿಕೊಟ್ಟರು.

Leave a Reply

Your email address will not be published. Required fields are marked *

ಬಂಟ್ವಾಳ: ಆಡಳಿತ ಸೌಧದ ಲಿಪ್ಟ್ ನಲ್ಲಿ 45 ನಿಮಿಷ ಸಿಲುಕಿದ ಸಾರ್ವಜನಿಕರು..!

ಬಂಟ್ವಾಳ: ಮಂಚಿ ಕೊಳ್ನಾಡು ಪ್ರೌಢಶಾಲೆಯಲ್ಲಿ ಮಳೆ ಹಬ್ಬವೆನ್ನುವ ಮಕ್ಕಳ ಕಲಿಕಾ ಚೈತನ್ಯ ಶಿಬಿರ ಆಯೋಜನೆ..!

ಉಡುಪಿ: ಪಾಜೆರೋ ಕಾರು ಪ*ಲ್ಟಿ ; ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು….!

ಬ್ರಹ್ಮಾವರ: ತಲೆಯ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಸಾವು..!

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

error: Content is protected !!