ಸುಬ್ರಹ್ಮಣ್ಯ: ದ.ಕ.ಜಿಲ್ಲಾ ಇತಿಹಾಸ ಉಪನ್ಯಾಸಕರ ಸಂಘದ 2024-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಸುಳ್ಯ ಶಾರದಾ ಪದವಿಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ಪ್ರಸನ್ನ ಎನ್.ಎಚ್ ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ಸಂಘದ ಅಧ್ಯಕ್ಷ ರಾಮಚಂದ್ರ ನಾಯಕ್ ಅವರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ಈ ಆಯ್ಕೆ ನಡೆಯಿತು.ಕಾರ್ಯದರ್ಶಿಯಾಗಿ ಮಂಗಳೂರಿನ ಬಿಇಎಂ ಪದವಿಪೂರ್ವ ಕಾಲೇಜಿನ ಐತಪ್ಪ.ಎಂ ನೇಮಕಗೊಂಡರು.
ಉಳಿದಂತೆ ಕಾಟಿಪಳ್ಳ ಸರಕಾರಿ ಕಾಲೇಜಿನ ಪೂರ್ಣಿಮಾ ಕಾಮತ್(ಉಪಾಧ್ಯಕ್ಷರು),ಬೆಸೆಂಟ್ ಪದವಿಪೂರ್ವ ಕಾಲೇಜಿನ ಗಾಯತ್ರಿ ಶೆಟ್ಟಿ(ಕೋಶಾಧಿಕಾರಿ), ಪುತ್ತೂರು ಸರಕಾರಿನ ಕಾಲೇಜಿನ ಮನಮೋಹನ್(ಸಂಘಟನಾ ಕಾರ್ಯದರ್ಶಿ), ಬಲ್ಮಠ ಸರಕಾರಿ ಕಾಲೇಜಿನ ಕೃಷ್ಣಯ್ಯ(ಜತೆಕಾರ್ಯದರ್ಶಿ), ಬೆಸೆಂಟ್ ವಿದ್ಯಾಲಯದ ರೂಪಾಕ್ಷ.ಎಂ(ಗೌರವಸಲಹೆಗಾರರು)ಆಯ್ಕೆಗೊ0ಡರು.ತಾಲೂಕುಪ್ರತಿನಿಧಿಗಳಾಗಿರತ್ನಾಕರ ಸುಬ್ರಹ್ಮಣ್ಯ(ಸುಳ್ಯ,ಕಡಬ), ರೋಹಿತಾ, ಯೋಗಿತಾ, ಧರ್ಮಪಾಲ (ಮಂಗಳೂರು), ಗಿರೀಶ್ ತಂತ್ರಿ ಕಟೀಲು (ಮೂಲ್ಕಿ, ಮೂಡಬಿದ್ರೆ), ದಾಮೋದರ್(ಪುತ್ತೂರು), ಶೈಲಜಾ(ಬೆಳ್ತಂಗಡಿ), ರೇವತಿ (ಉಳ್ಳಾಲ) ನೇಮಕಗೊಂಡರು.ಮೂಡಬಿದ್ರೆ ಜೈನ್ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಡಾ.ಪ್ರಭಾತ್ ಬಲ್ನಾಡ್ ಆಯ್ಕೆ ಪ್ರಕ್ರೀಯೆ ನಡೆಸಿಕೊಟ್ಟರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…