ಇತರೆ

ಇತಿಹಾಸ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷರಾಗಿ ಪ್ರಸನ್ನ ಎನ್.ಎಚ್ ಆಯ್ಕೆ

ಸುಬ್ರಹ್ಮಣ್ಯ: ದ.ಕ.ಜಿಲ್ಲಾ ಇತಿಹಾಸ ಉಪನ್ಯಾಸಕರ ಸಂಘದ 2024-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಸುಳ್ಯ ಶಾರದಾ ಪದವಿಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ಪ್ರಸನ್ನ ಎನ್.ಎಚ್ ಆಯ್ಕೆಯಾಗಿದ್ದಾರೆ.

ಇತ್ತೀಚೆಗೆ ಸಂಘದ ಅಧ್ಯಕ್ಷ ರಾಮಚಂದ್ರ ನಾಯಕ್ ಅವರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ಈ ಆಯ್ಕೆ ನಡೆಯಿತು.ಕಾರ್ಯದರ್ಶಿಯಾಗಿ ಮಂಗಳೂರಿನ ಬಿಇಎಂ ಪದವಿಪೂರ್ವ ಕಾಲೇಜಿನ ಐತಪ್ಪ.ಎಂ ನೇಮಕಗೊಂಡರು.
ಉಳಿದಂತೆ ಕಾಟಿಪಳ್ಳ ಸರಕಾರಿ ಕಾಲೇಜಿನ ಪೂರ್ಣಿಮಾ ಕಾಮತ್(ಉಪಾಧ್ಯಕ್ಷರು),ಬೆಸೆಂಟ್ ಪದವಿಪೂರ್ವ ಕಾಲೇಜಿನ ಗಾಯತ್ರಿ ಶೆಟ್ಟಿ(ಕೋಶಾಧಿಕಾರಿ), ಪುತ್ತೂರು ಸರಕಾರಿನ ಕಾಲೇಜಿನ ಮನಮೋಹನ್(ಸಂಘಟನಾ ಕಾರ್ಯದರ್ಶಿ), ಬಲ್ಮಠ ಸರಕಾರಿ ಕಾಲೇಜಿನ ಕೃಷ್ಣಯ್ಯ(ಜತೆಕಾರ್ಯದರ್ಶಿ), ಬೆಸೆಂಟ್ ವಿದ್ಯಾಲಯದ ರೂಪಾಕ್ಷ.ಎಂ(ಗೌರವಸಲಹೆಗಾರರು)ಆಯ್ಕೆಗೊ0ಡರು.ತಾಲೂಕುಪ್ರತಿನಿಧಿಗಳಾಗಿರತ್ನಾಕರ ಸುಬ್ರಹ್ಮಣ್ಯ(ಸುಳ್ಯ,ಕಡಬ), ರೋಹಿತಾ, ಯೋಗಿತಾ, ಧರ್ಮಪಾಲ (ಮಂಗಳೂರು), ಗಿರೀಶ್ ತಂತ್ರಿ ಕಟೀಲು (ಮೂಲ್ಕಿ, ಮೂಡಬಿದ್ರೆ), ದಾಮೋದರ್(ಪುತ್ತೂರು), ಶೈಲಜಾ(ಬೆಳ್ತಂಗಡಿ), ರೇವತಿ (ಉಳ್ಳಾಲ) ನೇಮಕಗೊಂಡರು.ಮೂಡಬಿದ್ರೆ ಜೈನ್ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಡಾ.ಪ್ರಭಾತ್ ಬಲ್ನಾಡ್ ಆಯ್ಕೆ ಪ್ರಕ್ರೀಯೆ ನಡೆಸಿಕೊಟ್ಟರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…

2 days ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…

2 days ago

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…

2 days ago

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…

3 days ago

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…

6 days ago

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…

7 days ago