ಜನ ಮನದ ನಾಡಿ ಮಿಡಿತ

Advertisement

ಸ್ವತಂತ್ರ ತುಳುನಾಡ ಆಳ್ವಿಕೆ ಆರಂಭಿಸಿದ ದಿನ: ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಗೆ ಪುಷ್ಪಾರ್ಚನೆಗೈದ ಪದ್ಮರಾಜ್ ಆರ್.

ತುಳುನಾಡ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ನಮನ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಮಂಗಳೂರು: ಇಲ್ಲಿನ ಬಾವುಟಗುಡ್ಡೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಅವರ ಪ್ರತಿಮೆಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಪುಷ್ಪಾರ್ಚನೆ ಮಾಡಿದರು.

ಪ್ರಥಮ ಸ್ವಾತಂತ್ರ್ಯ ಸಂಗ್ರಾಮಕ್ಕೆ ಮೊದಲೇ ತುಳುನಾಡಿನಲ್ಲಿ ಸ್ವಾತಂತ್ರ್ಯ ಹೋರಾಟ ನಡೆದಿತ್ತು. ಇದನ್ನು ಅಮರ ಸುಳ್ಯದ ದಂಗೆ ಎಂದು ಕರೆದರೆ, ಇನ್ನೂ ಕೆಲವರು ತುಳುನಾಡ ಸ್ವಾತಂತ್ರ್ಯ ಸಂಗ್ರಾಮ ಎಂದೂ ಕರೆದದ್ದಿದೆ. ಈ ಹೋರಾಟದಲ್ಲಿ ಕೆದಂಬಾಡಿ ರಾಮಯ್ಯ ಗೌಡ ಅವರು ಪ್ರಮುಖ ಪಾತ್ರ ವಹಿಸಿದ್ದರು.

ಈ ಹೋರಾಟದಲ್ಲಿ ಬ್ರಿಟಿಷರನ್ನು ಪರಾಭವಗೊಳಿಸಿದ ತುಳುನಾಡ ಹೋರಾಟಗಾರರು ಮುಂದಿನ 13 ದಿನಗಳ ಕಾಲ ಸ್ವತಂತ್ರ ತುಳುನಾಡನ್ನು ಆಳ್ವಿಕೆ ಮಾಡಿದ್ದರು. ಹೀಗೆ ಆಳ್ವಿಕೆ ಶುರು ಮಾಡಿದ ದಿನ ಏಪ್ರಿಲ್ 5.

ಈ ಹಿನ್ನೆಲೆಯಲ್ಲಿ ಈ ನಾಡಿನ ಸ್ವಾತಂತ್ರ್ಯಕ್ಕಾಗಿ ತನ್ನ ಪ್ರಾಣಾರ್ಪಣೆಗೈದ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಅವರ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ತುಳುನಾಡ ಸಂಗ್ರಾಮದಲ್ಲಿ ಪಾಲ್ಗೊಂಡ ವೀರರಿಗೆ ಗೌರವ ಸಲ್ಲಿಸಲಾಯಿತು.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!