ಜನ ಮನದ ನಾಡಿ ಮಿಡಿತ

Advertisement

ಎಸ್ ಡಿಪಿಐ ಮತ್ತು ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ: ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ರಾಜ್ಯಾದ್ಯಂತ ಹತ್ತಕ್ಕೂ ಹೆಚ್ಚು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದ ಸೋಷಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ನಾಮಪತ್ರವನ್ನು ಸಲ್ಲಿಕೆ ಮಾಡದೆ ತಟಸ್ಥವಾಗಿದೆ.

ರಾಜ್ಯ ಲೋಕಸಭಾ ಚುನಾವಣೆಯ ಮೊದಲ ಹಂತದ ನಾಮಪತ್ರ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈವರೆಗೆ ಯಾರೂ ಆ ಪಕ್ಷದಿಂದ ಉಮೇದುವಾರಿಕೆ ಸಲ್ಲಿಸಿಲ್ಲ. ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಗಿಂತ ಹೆಚ್ಚು ಪ್ರಭಾವಶಾಲಿಯಾಗಿ ಸ್ಪರ್ಧೆ ಕೊಡುತ್ತೇವೆ ಎಂದು ಈ ಹಿಂದೆ ಎಸ್ ಡಿಪಿಐ ಹೇಳಿತ್ತು.
ಈ ಕುರಿತು ಪ್ರತಿಕ್ರಿಯೆ ನೀಡಿದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರು , ಎಸ್ ಡಿಪಿಐ ಮತ್ತು ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಈ ಹಿಂದೆ ಸಿದ್ದರಾಮಯ್ಯ ಎಸ್ ಡಿಪಿಐ ಕಾರ್ಯಕರ್ತರ ಮೇಲಿದ್ದ ಕೇಸ್ ಗಳನ್ನು ವಾಪಾಸ್ ಪಡೆದಿದ್ದರು. ಈಗ ಎಸ್ ಡಿಪಿಐ ಕಾಂಗ್ರೆಸ್ ಗೆ ಬೆಂಬಲ ನೀಡುವ ಮೂಲಕ ಅವರ ಋಣ ತೀರಿಸಿದೆ ಎಂದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!