ಜನ ಮನದ ನಾಡಿ ಮಿಡಿತ

Advertisement

ಶಾಸಕ ಡಾ|| ವಿಜಯಾನಂದ ಕಾಶಪ್ಪನವರ ಮನೆಗೆ ದಿಡೀರ್ ಭೇಟಿ ನೀಡಿದ ಸಚಿವ ಶಿವಾನಂದ ಪಾಟೀಲ.

ಇಳಕಲ್ : ಬಾಗಲಕೋಟೆ ಲೋಕಸಭಾ ಚುನಾವಣೆಯ ನಿಮಿತ್ಯ
ಕಾಶಪ್ಪನವರ ನಿವಾಸಕ್ಕೆ ಧಿಡೀರ ಭೇಟಿ ನೀಡಿ ಚುನಾವಣೆಯ ಪ್ರಚಾರದ ಕುರಿತು ಸುಧೀರ್ಘವಾಗಿ ಚರ್ಚಿಸಿದರು.

ಈ ಭಾರಿ ಬಾಗಲಕೋಟೆ ಲೋಕಸಭಾ ಮತಕ್ಷೇತ್ರದ ಕಾಂಗ್ರೆಸ ಅಭ್ಯರ್ಥಿಯಾದ ಸಂಯುಕ್ತಾ ಶಿವಾನಂದ ಪಾಟೀಲ ಅವರನ್ನು ಕಾಂಗ್ರೆಸ ಪಕ್ಷದ ಎಲ್ಲಾ ನಾಯಕರು ಒಗ್ಗಟ್ಟಾಗಿ ಪ್ರಚಾರ ಮಾಡುವುದರ ಮೂಲಕ ಆಯ್ಕೆ ಮಾಡಿ ಸಂಸತ್ತಿಗೆ ಕಳಿಸೋಣ ಎಂದು ಹುನಗುಂದ ಮತಕ್ಷೇತ್ರದ ಶಾಸಕ,ಲಿಂಗಾಯತ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಡಾ || ವಿಜಯಾನಂದ ಎಸ್.ಕಾಶಪ್ಪನವರು ಹೇಳಿದರು.

ಪತ್ರಕರ್ತರು ಹೇಳಿದ ಪ್ರಶ್ನೆಗೆ ಸಚಿವ ಶಿವಾನಂದ ಪಾಟೀಲ ಅವರು
ನಮ್ಮಲ್ಲಿ ಯಾವ ಭಿನ್ನಾಭಿಪ್ರಾಯವಿಲ್ಲ ,ಅಭಿಪ್ರಾಯ ಪಕ್ಷದಲ್ಲಿ ಇರುವುದು ಸಹಜ,ಆದರೆ ನಮ್ಮಲ್ಲಿ ಯಾವುದೇ ಮನಸ್ತಾಪ ಇಲ್ಲ,ಅದು ಮುಗಿದ ಅಧ್ಯಾಯ ನಾವೆಲ್ಲರೂ ಒಕ್ಕಟ್ಟಾಗಿದ್ದೇವೆ
ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು.

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!