ಇಳಕಲ್ : ಬಾಗಲಕೋಟೆ ಲೋಕಸಭಾ ಚುನಾವಣೆಯ ನಿಮಿತ್ಯ
ಕಾಶಪ್ಪನವರ ನಿವಾಸಕ್ಕೆ ಧಿಡೀರ ಭೇಟಿ ನೀಡಿ ಚುನಾವಣೆಯ ಪ್ರಚಾರದ ಕುರಿತು ಸುಧೀರ್ಘವಾಗಿ ಚರ್ಚಿಸಿದರು.
ಈ ಭಾರಿ ಬಾಗಲಕೋಟೆ ಲೋಕಸಭಾ ಮತಕ್ಷೇತ್ರದ ಕಾಂಗ್ರೆಸ ಅಭ್ಯರ್ಥಿಯಾದ ಸಂಯುಕ್ತಾ ಶಿವಾನಂದ ಪಾಟೀಲ ಅವರನ್ನು ಕಾಂಗ್ರೆಸ ಪಕ್ಷದ ಎಲ್ಲಾ ನಾಯಕರು ಒಗ್ಗಟ್ಟಾಗಿ ಪ್ರಚಾರ ಮಾಡುವುದರ ಮೂಲಕ ಆಯ್ಕೆ ಮಾಡಿ ಸಂಸತ್ತಿಗೆ ಕಳಿಸೋಣ ಎಂದು ಹುನಗುಂದ ಮತಕ್ಷೇತ್ರದ ಶಾಸಕ,ಲಿಂಗಾಯತ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಡಾ || ವಿಜಯಾನಂದ ಎಸ್.ಕಾಶಪ್ಪನವರು ಹೇಳಿದರು.
ಪತ್ರಕರ್ತರು ಹೇಳಿದ ಪ್ರಶ್ನೆಗೆ ಸಚಿವ ಶಿವಾನಂದ ಪಾಟೀಲ ಅವರು
ನಮ್ಮಲ್ಲಿ ಯಾವ ಭಿನ್ನಾಭಿಪ್ರಾಯವಿಲ್ಲ ,ಅಭಿಪ್ರಾಯ ಪಕ್ಷದಲ್ಲಿ ಇರುವುದು ಸಹಜ,ಆದರೆ ನಮ್ಮಲ್ಲಿ ಯಾವುದೇ ಮನಸ್ತಾಪ ಇಲ್ಲ,ಅದು ಮುಗಿದ ಅಧ್ಯಾಯ ನಾವೆಲ್ಲರೂ ಒಕ್ಕಟ್ಟಾಗಿದ್ದೇವೆ
ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…