ಇತರೆ

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು.

ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ ಜವಬ್ದಾರಿಯನ್ನು ಗುತ್ತಿಗೆದಾರರಿಗೆ ಈ ಸಂದರ್ಭದಲ್ಲಿ ನೆನಪಿಸಿದರು.ನೆರೆ ನೀರು ನಿಲ್ಲುವ ಗುಂಡಿಯಾದ ಸ್ಥಳದಲ್ಲಿ ಪೋಲೀಸ್ ಠಾಣೆಯ ನಿರ್ಮಾಣವಾಗಿದ್ದರಿಂದ ಆಧುನಿಕ ತಂತ್ರಜ್ಞಾನದ ಹೆಚ್ಚವರಿ ರಿಟೈಂನಿಂಗ್ ವಾಲ್ ನಿರ್ಮಾಣದ ವಿಚಾರವನ್ನು ಗುತ್ತಿಗೆದಾರರ ಗಮನಕ್ಕೆ ತಂದಿದ್ದು, ಈ ನಿಟ್ಟಿನಲ್ಲಿ ಕೆಲವೊಂದು ಸಲಹೆ,ಸೂಚನೆಗಳನ್ನು ‌ನೀಡಿದರು. ಕಟ್ಟಡದ ನಿರ್ಮಾಣದ ವೇಳೆ ಉತ್ತಮ ಗುಣಮಟ್ಟದ ಮೂಲಭೂತವಾದ ವಸ್ತುಗಳನ್ನು ಬಳಸಿ ಎಂದು ಇದೇ ಸಂದರ್ಭದಲ್ಲಿ ಸೂಚನೆ ನೀಡಿದರು‌
ಈ ಸಂದರ್ಭದಲ್ಲಿ ಅಡಿಸನಲ್ ಎಸ್.ಪಿ.ಜಗದೀಶ್, ಬಂಟ್ವಾಳ ಡಿ‌ವೈ.ಎಸ್.ಪಿ.ವಿಜಯಪ್ರಸಾದ್, ಬಂಟ್ವಾಳ ನಗರ ಪೋಲೀಸ್ ಇನ್ಸ್ ಪೆಕ್ಟರ್ ಅನಂತ ಪದ್ಮನಾಭ, ಟ್ರಾಫಿಕ್ ಎಸ್.ಐ.ಸುತೇಶ್, ಪಿ‌ಎಚ್.ಸಿ.ಕ್ವಾಲಿಟಿ & ಕಂಟ್ರೋಲ್‌ ‌ಇಂಜಿನಿಯರ್ ಶಿವಪ್ರಸಾದ್,ಎಕ್ಸ್ ಕ್ಯೂಟಿವ್ ಇಂಜಿನಿಯರ್ ಸಣ್ಣೇಗೌಡ, ಎ.ಇ.ಇ‌.ರಾಜೇಶ್, ಮತ್ತಿತರರು ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಉಪಸ್ಥಿತರಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮೂಡುಬಿದಿರೆ: ಜುಮಾದಿ ದೈವಸ್ಥಾನದ ಬಳಿ ಕ್ಷಣ ಕಾಲ ನಿಂತು ನದಿಗೆ ಹಾರಿದ ಕಂಬಳ ಕೋಣ ‘ದೂಜ’ ಇನ್ನಿಲ್ಲ..!

ತಿರುವೈಲು ಗುತ್ತುವಿನ 'ದೂಜ' ಹೆಸರಿನ ಕಂಬಳ ಕೋಣ ಶಾಂಭವಿ ನದಿಗೆ ಹಾರಿ ಪ್ರಾಣ ಕಳೆದುಕೊಂಡ ಘಟನೆ ನಡೆದಿದೆ. ಹಲವಾರು ಬಹುಮಾನಗಳನ್ನು…

7 hours ago

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಗುಡುಗು ಸಹಿತ ಭಾರೀ ಮಳೆ…!

ಬೆಳ್ತಂಗಡಿ ತಾಲೂಕಿನಲ್ಲಿ ಸೋಮವಾರ ಸಂಜೆ, ಗುಡುಗು, ಸಿಡಿಲು ಸಹಿತ ಬಾರೀ ಮಳೆಯಾಗಿದ್ದು ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಉಜಿರೆಯ ಸಮೀಪ…

7 hours ago

ಮಂಗಳೂರು: ಸಂಕೀರ್ಣ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಗೆ ಹೊಸ ಜೀವನ ನೀಡಿದ ಫಾದರ್ ಮುಲ್ಲರ್ ವೈದ್ಯರ ತಂಡ…!

ಸಂಕೀರ್ಣ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಗೆ ಹೊಸ ಜೀವನ ನೀಡಿದ ಫಾದರ್ ಮುಲ್ಲರ್ ವೈದ್ಯರ ತಂಡ ಮಂಗಳೂರಿನ ಫಾದರ್ ಮುಲ್ಲರ್…

1 day ago

ಬಂಟ್ವಾಳ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ..!

ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಬಂಟ್ವಾಳ ಪೆರುವಾಯಿ ನಿವಾಸಿ ಅಬ್ಬಾಸ್ ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಎ.16ರಂದು ಅಬ್ಬಾಸ್…

3 days ago

ಮಂಗಳೂರು: ಖಾಸಗಿ ಬಸ್- ಆಟೋ ನಡುವೆ ಮುಖಾಮುಖಿ ಡಿಕ್ಕಿ; ಮೂವರಿಗೆ ಗಾಯ..!

ಖಾಸಗಿ ಎಕ್ಸ್ಪ್ರೆಸ್ ಬಸ್ ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆಟೋರಿಕ್ಷಾ ಚಾಲಕ ಸೇರಿದಂತೆ ಮೂವರು ಗಾಯಗೊಂಡ…

3 days ago

ಚಿಕ್ಕಬಳ್ಳಾಪುರ: ಹಣ ಮತ್ತು ಚಿನ್ನಾಭರಣಕ್ಕಾಗಿ ಚಿಕ್ಕಮ್ಮನ ಕೊಲೆ…!

ಹಣ ಮತ್ತು ಚಿನ್ನಾಭರಣಕ್ಕಾಗಿ ತನ್ನದೇ ಚಿಕ್ಕಮ್ಮನನ್ನು ಕೊಲೆ ಮಾಡಿ, ಶವ ಸುಟ್ಟು ಹಾಕಿದ್ದ ಭೀಕರ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದ್ದು,…

3 days ago