ಜನ ಮನದ ನಾಡಿ ಮಿಡಿತ

Advertisement

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು.

ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ ಜವಬ್ದಾರಿಯನ್ನು ಗುತ್ತಿಗೆದಾರರಿಗೆ ಈ ಸಂದರ್ಭದಲ್ಲಿ ನೆನಪಿಸಿದರು.ನೆರೆ ನೀರು ನಿಲ್ಲುವ ಗುಂಡಿಯಾದ ಸ್ಥಳದಲ್ಲಿ ಪೋಲೀಸ್ ಠಾಣೆಯ ನಿರ್ಮಾಣವಾಗಿದ್ದರಿಂದ ಆಧುನಿಕ ತಂತ್ರಜ್ಞಾನದ
ಹೆಚ್ಚವರಿ ರಿಟೈಂನಿಂಗ್ ವಾಲ್ ನಿರ್ಮಾಣದ ವಿಚಾರವನ್ನು ಗುತ್ತಿಗೆದಾರರ ಗಮನಕ್ಕೆ ತಂದಿದ್ದು, ಈ ನಿಟ್ಟಿನಲ್ಲಿ ಕೆಲವೊಂದು ಸಲಹೆ,ಸೂಚನೆಗಳನ್ನು ‌ನೀಡಿದರು. ಕಟ್ಟಡದ ನಿರ್ಮಾಣದ ವೇಳೆ ಉತ್ತಮ ಗುಣಮಟ್ಟದ ಮೂಲಭೂತವಾದ ವಸ್ತುಗಳನ್ನು ಬಳಸಿ ಎಂದು ಇದೇ ಸಂದರ್ಭದಲ್ಲಿ ಸೂಚನೆ ನೀಡಿದರು‌
ಈ ಸಂದರ್ಭದಲ್ಲಿ ಅಡಿಸನಲ್ ಎಸ್.ಪಿ.ಜಗದೀಶ್, ಬಂಟ್ವಾಳ ಡಿ‌ವೈ.ಎಸ್.ಪಿ.ವಿಜಯಪ್ರಸಾದ್, ಬಂಟ್ವಾಳ ನಗರ ಪೋಲೀಸ್ ಇನ್ಸ್ ಪೆಕ್ಟರ್ ಅನಂತ ಪದ್ಮನಾಭ, ಟ್ರಾಫಿಕ್ ಎಸ್.ಐ.ಸುತೇಶ್, ಪಿ‌ಎಚ್.ಸಿ.ಕ್ವಾಲಿಟಿ & ಕಂಟ್ರೋಲ್‌ ‌ಇಂಜಿನಿಯರ್ ಶಿವಪ್ರಸಾದ್,ಎಕ್ಸ್ ಕ್ಯೂಟಿವ್ ಇಂಜಿನಿಯರ್ ಸಣ್ಣೇಗೌಡ, ಎ.ಇ.ಇ‌.ರಾಜೇಶ್, ಮತ್ತಿತರರು ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!