ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು.
ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ ಜವಬ್ದಾರಿಯನ್ನು ಗುತ್ತಿಗೆದಾರರಿಗೆ ಈ ಸಂದರ್ಭದಲ್ಲಿ ನೆನಪಿಸಿದರು.ನೆರೆ ನೀರು ನಿಲ್ಲುವ ಗುಂಡಿಯಾದ ಸ್ಥಳದಲ್ಲಿ ಪೋಲೀಸ್ ಠಾಣೆಯ ನಿರ್ಮಾಣವಾಗಿದ್ದರಿಂದ ಆಧುನಿಕ ತಂತ್ರಜ್ಞಾನದ
ಹೆಚ್ಚವರಿ ರಿಟೈಂನಿಂಗ್ ವಾಲ್ ನಿರ್ಮಾಣದ ವಿಚಾರವನ್ನು ಗುತ್ತಿಗೆದಾರರ ಗಮನಕ್ಕೆ ತಂದಿದ್ದು, ಈ ನಿಟ್ಟಿನಲ್ಲಿ ಕೆಲವೊಂದು ಸಲಹೆ,ಸೂಚನೆಗಳನ್ನು ನೀಡಿದರು. ಕಟ್ಟಡದ ನಿರ್ಮಾಣದ ವೇಳೆ ಉತ್ತಮ ಗುಣಮಟ್ಟದ ಮೂಲಭೂತವಾದ ವಸ್ತುಗಳನ್ನು ಬಳಸಿ ಎಂದು ಇದೇ ಸಂದರ್ಭದಲ್ಲಿ ಸೂಚನೆ ನೀಡಿದರು
ಈ ಸಂದರ್ಭದಲ್ಲಿ ಅಡಿಸನಲ್ ಎಸ್.ಪಿ.ಜಗದೀಶ್, ಬಂಟ್ವಾಳ ಡಿವೈ.ಎಸ್.ಪಿ.ವಿಜಯಪ್ರಸಾದ್, ಬಂಟ್ವಾಳ ನಗರ ಪೋಲೀಸ್ ಇನ್ಸ್ ಪೆಕ್ಟರ್ ಅನಂತ ಪದ್ಮನಾಭ, ಟ್ರಾಫಿಕ್ ಎಸ್.ಐ.ಸುತೇಶ್, ಪಿಎಚ್.ಸಿ.ಕ್ವಾಲಿಟಿ & ಕಂಟ್ರೋಲ್ ಇಂಜಿನಿಯರ್ ಶಿವಪ್ರಸಾದ್,ಎಕ್ಸ್ ಕ್ಯೂಟಿವ್ ಇಂಜಿನಿಯರ್ ಸಣ್ಣೇಗೌಡ, ಎ.ಇ.ಇ.ರಾಜೇಶ್, ಮತ್ತಿತರರು ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಉಪಸ್ಥಿತರಿದ್ದರು
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಎಂಆರ್ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು…
ಬಸ್ವೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ…
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…