ಜನ ಮನದ ನಾಡಿ ಮಿಡಿತ

Advertisement

ಪೊಲೀಸರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಆಳವಡಿಕೆ

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ…. ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ ಹಿಡಿಯುತ್ತದೆ. ಇನ್ಮುಂದೆ ಸಾರಿಗೆ ನಿಯಮಗಳನ್ನು ಮೀರಿ ಚಾಲನೆ ಮಾಡಿ ಸಿಕ್ಕಿಬಿದ್ದರೆ, ಏನಿದ್ದರೂ ದಂಡ ನೀಡಿ ತೆಪ್ಪಗೆ ಬರುವುದು ಸರಿ…


ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣೆಯ ದಂಡ ವಸೂಲಿ ಮಾಡುವ ಅಧಿಕಾರಿಗಳಿಗೆ ಎಂಬಂತೆ ನಾಲ್ಕು ಶರೀರದ ಮೇಲೆ ಅಳವಡಿಸುವ (Body Worn Camara) ಕ್ಯಾಮರಾ ಇಲಾಖೆ ನೀಡಿದ್ದು, ಇದೀಗ ಪೋಲೀಸರ ಮೇಲೆ ಕಣ್ಗಾವಲು ವ್ಯವಸ್ಥೆ ಕಲ್ಪಿಸಲಾಗಿದೆ.
ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಅನಾವಶ್ಯಕವಾದ ವಾದವಿವಾದಗಳನ್ನು ತಡೆದು ನ್ಯಾಯಪರವಾಗಿ ಕಾರ್ಯನಿರ್ವಹಿಸಲು ಇಲಾಖೆ ಒಂದು ಉತ್ತಮ ವ್ಯವಸ್ಥೆ ಮಾಡಿದೆ.
ರಸ್ತೆಯಲ್ಲಿ ನಡೆಯುವ ಅನೇಕ ವಿಚಾರಗಳಿಗೆ ಈ‌ ಕ್ಯಾಮರಾ ಉಪಯೋಗವಾಗಲಿದ್ದು,ಕನಿಷ್ಠ 24 ಗಂಟೆಯವರೆಗೆ ಇದು ಕಾರ್ಯಚರಿಸುತ್ತದೆ.
ಉತ್ತಮ ಗುಣಮಟ್ಟದ ಕ್ಯಾಮರಾ ಇದಾಗಿದೆ .

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!