ಜನ ಮನದ ನಾಡಿ ಮಿಡಿತ

Advertisement

ಪುನರೂರು ಬಾಳಿಕೆ ಪ್ರೇಮಾ ಎಸ್ ಶೆಟ್ಟಿ ನಿಧನ

ಮುಲ್ಕಿ: ಇಲ್ಲಿಗೆ ಸಮೀಪದ ಪುನರೂರು ಬಾಳಿಕೆ ನಿವಾಸಿ ಪ್ರೇಮಾ ಎಸ್ ಶೆಟ್ಟಿಯವರು (74) ನಿಧನರಾದರು.


ಅವರು ಇಬ್ಬರು ಪುತ್ರರು, ಓರ್ವ ಪುತ್ರಿ, ಅಳಿಯ, ಸೊಸೆಯಂದಿರು, ಸಹೋದರ, ಸಹೋದರಿ, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.


ಅವರ ನಿಧನಕ್ಕೆ ಶಿಮಂತೂರು ಶ್ರೀ ಆದಿ ಜನಾರ್ದನ ದೇವಸ್ಥಾನದ ಮಾಜೀ ಮೊಕ್ತೇಸರ ಚಂದ್ರಹಾಸ ಶೆಟ್ಟಿ, ಬಾಬಾ ರಂಜನ್ ಶೆಟ್ಟಿ ಮಜಲ ಗುತ್ತು, ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಮಾಜೀ ಅಧ್ಯಕ್ಷ ಸಂತೋಷ್ ಕುಮಾರ್ ಹೆಗ್ಡೆ, ಉದ್ಯಮಿ ಸತೀಶ್ ಶೆಟ್ಟಿ, ಶ್ರೀಕಾಂತ್ ಶೆಟ್ಟಿ, ಕೆಂಚನಕೆರೆ, ಉದಯಕುಮಾರ್ ಶೆಟ್ಟಿ ಆದಿದನ್,ಅತಿಕಾರಿಬೆಟ್ಟು ಗ್ರಾ.ಪಂ. ಸದಸ್ಯ ಕೃಷ್ಣ ಶೆಟ್ಟಿಗಾರ್,ಮಾಜೀಸದಸ್ಯ ಜೀವನ್ ಶೆಟ್ಟಿ ಅಂಗರಗುಡ್ಡೆ, ನವೀನ್ ಶೆಟ್ಟಿ, ರವಿ ಶೆಟ್ಟಿ ಪುನರೂರುಗುತ್ತು, ಸುಧೀರ್ ಶೆಟ್ಟಿ ಶಿಮಂತೂರು ಮತ್ತಿತರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!