ಜನ ಮನದ ನಾಡಿ ಮಿಡಿತ

Advertisement

ಪುನರೂರು ಬಾಳಿಕೆ ಪ್ರೇಮಾ ಎಸ್ ಶೆಟ್ಟಿ ನಿಧನ

ಮುಲ್ಕಿ: ಇಲ್ಲಿಗೆ ಸಮೀಪದ ಪುನರೂರು ಬಾಳಿಕೆ ನಿವಾಸಿ ಪ್ರೇಮಾ ಎಸ್ ಶೆಟ್ಟಿಯವರು (74) ನಿಧನರಾದರು.


ಅವರು ಇಬ್ಬರು ಪುತ್ರರು, ಓರ್ವ ಪುತ್ರಿ, ಅಳಿಯ, ಸೊಸೆಯಂದಿರು, ಸಹೋದರ, ಸಹೋದರಿ, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.


ಅವರ ನಿಧನಕ್ಕೆ ಶಿಮಂತೂರು ಶ್ರೀ ಆದಿ ಜನಾರ್ದನ ದೇವಸ್ಥಾನದ ಮಾಜೀ ಮೊಕ್ತೇಸರ ಚಂದ್ರಹಾಸ ಶೆಟ್ಟಿ, ಬಾಬಾ ರಂಜನ್ ಶೆಟ್ಟಿ ಮಜಲ ಗುತ್ತು, ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಮಾಜೀ ಅಧ್ಯಕ್ಷ ಸಂತೋಷ್ ಕುಮಾರ್ ಹೆಗ್ಡೆ, ಉದ್ಯಮಿ ಸತೀಶ್ ಶೆಟ್ಟಿ, ಶ್ರೀಕಾಂತ್ ಶೆಟ್ಟಿ, ಕೆಂಚನಕೆರೆ, ಉದಯಕುಮಾರ್ ಶೆಟ್ಟಿ ಆದಿದನ್,ಅತಿಕಾರಿಬೆಟ್ಟು ಗ್ರಾ.ಪಂ. ಸದಸ್ಯ ಕೃಷ್ಣ ಶೆಟ್ಟಿಗಾರ್,ಮಾಜೀಸದಸ್ಯ ಜೀವನ್ ಶೆಟ್ಟಿ ಅಂಗರಗುಡ್ಡೆ, ನವೀನ್ ಶೆಟ್ಟಿ, ರವಿ ಶೆಟ್ಟಿ ಪುನರೂರುಗುತ್ತು, ಸುಧೀರ್ ಶೆಟ್ಟಿ ಶಿಮಂತೂರು ಮತ್ತಿತರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!