ಮುಲ್ಕಿ: ಇಲ್ಲಿಗೆ ಸಮೀಪದ ಪುನರೂರು ಬಾಳಿಕೆ ನಿವಾಸಿ ಪ್ರೇಮಾ ಎಸ್ ಶೆಟ್ಟಿಯವರು (74) ನಿಧನರಾದರು.
ಅವರು ಇಬ್ಬರು ಪುತ್ರರು, ಓರ್ವ ಪುತ್ರಿ, ಅಳಿಯ, ಸೊಸೆಯಂದಿರು, ಸಹೋದರ, ಸಹೋದರಿ, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.
ಅವರ ನಿಧನಕ್ಕೆ ಶಿಮಂತೂರು ಶ್ರೀ ಆದಿ ಜನಾರ್ದನ ದೇವಸ್ಥಾನದ ಮಾಜೀ ಮೊಕ್ತೇಸರ ಚಂದ್ರಹಾಸ ಶೆಟ್ಟಿ, ಬಾಬಾ ರಂಜನ್ ಶೆಟ್ಟಿ ಮಜಲ ಗುತ್ತು, ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಮಾಜೀ ಅಧ್ಯಕ್ಷ ಸಂತೋಷ್ ಕುಮಾರ್ ಹೆಗ್ಡೆ, ಉದ್ಯಮಿ ಸತೀಶ್ ಶೆಟ್ಟಿ, ಶ್ರೀಕಾಂತ್ ಶೆಟ್ಟಿ, ಕೆಂಚನಕೆರೆ, ಉದಯಕುಮಾರ್ ಶೆಟ್ಟಿ ಆದಿದನ್,ಅತಿಕಾರಿಬೆಟ್ಟು ಗ್ರಾ.ಪಂ. ಸದಸ್ಯ ಕೃಷ್ಣ ಶೆಟ್ಟಿಗಾರ್,ಮಾಜೀಸದಸ್ಯ ಜೀವನ್ ಶೆಟ್ಟಿ ಅಂಗರಗುಡ್ಡೆ, ನವೀನ್ ಶೆಟ್ಟಿ, ರವಿ ಶೆಟ್ಟಿ ಪುನರೂರುಗುತ್ತು, ಸುಧೀರ್ ಶೆಟ್ಟಿ ಶಿಮಂತೂರು ಮತ್ತಿತರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…