ಮೂಡುಬಿದಿರೆ : ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್ ಅವರು ಶುಕ್ರವಾರ ಸಂಜೆ ಮೂಡುಬಿದಿರೆಯಲ್ಲಿ “ರೋಡ್ ಶೋ” ನಡೆಸಿದರು.
ಮೂಡುಬಿದಿರೆ ಸಮಾಜ ಮಂದಿರದಿಂದ ಹನುಮಂತ ದೇವಸ್ಥಾನವರೆಗೆ ರೋಡ್ ಶೋ ನಡೆಸಿದ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ಹನುಮಂತ ದೇವರಿಗೆ ಪೂಜೆ ಸಲ್ಲಿಸಿದರು.
ಹಿಂತಿರುಗಿ ಬರುವ ಸಂದರ್ಭದಲ್ಲಿ ಅಂಗಡಿಗಳಿಗೆ, ಆಟೋ ಪಾಕ್ ೯ಗಳಿಗೆ ಭೇಟಿ ನೀಡಿ ಮತಯಾಚಿಸಿದರು
ಈ ಸಂದರ್ಭದಲ್ಲಿ ಮಾಜಿ ಸಚಿವರು, ಕೆಪಿಸಿಸಿ ಉಪಾಧ್ಯಕ್ಷ ಕೆ.ಅಭಯಚಂದ್ರ ಜೈನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಮಹಿಳಾ ಕಾಂಗ್ರೆಸ್ ನ ಮೂಡುಬಿದಿರೆ ಅಧ್ಯಕ್ಷೆ ಸುಪ್ರಿಯಾ ಶೆಟ್ಟಿ, ವಿಧಾನ ಸಭಾ ಕ್ಷೇತ್ರದ ವೀಕ್ಷಕ ವಸಂತ ಬೆರ್ನಾಡ್, ಪ್ರಚಾರ ಸಮಿತಿಯ ಉಸ್ತುವಾರಿ ಜೊಸ್ಸಿ ಮಿನೇಜಸ್, ಮುಲ್ಕಿ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ವೀಕ್ಷಕ ಸುರೇಶ್ ಕೋಟ್ಯಾನ್, ಪುರಸಭಾ ಸದಸ್ಯರಾದ ಕೊರಗಪ್ಪ, ಸುರೇಶ್ ಪ್ರಭು, ಇಕ್ಬಾಲ್ ಕರೀಂ,ಹಾಗೂ ಮುಖಂಡರಾದ ಚಂದ್ರಹಾಸ ಸನಿಲ್, ರಾಜೇಶ್ ಕಡಲಕೆರೆ ಮತ್ತಿತರರು ಭಾಗವಹಿಸಿದ್ದರು
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…